ಯೂರಿಯಾ ಜತೆಗೆ ಇತರೆ ಉತ್ಪನ್ನಳನ್ನು ಕೊಳ್ಳಲೇಬೇಕು ಎಂದು ರೈತರ ಮೇಲೆ ಒತ್ತಡ ಹಾಕದಂತೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಡೀಲರ್ಗಳು, ವ್ಯಾಪಾರಿಗಳ ಸಭೆಯಲ್ಲಿ ಹೇಳಲಾಗಿದೆ.
-ಸೋಮಸುಂದರ್, ಕೃಷಿ ಇಲಾಖೆ ಜಂಟಿ ನಿರ್ದೇಶಕ, ಬಳ್ಳಾರಿ
ಯೂರಿಯಾ ಜತೆಗೆ, ಇತರ ಉತ್ಪನ್ನಗಳನ್ನೂ ಕೊಳ್ಳುವಂತೆ ಕಂಪನಿಗಳು ಒತ್ತಡ ಹೇರುತ್ತಿವೆ. ಕೊಳ್ಳದೇ ಹೋದರೆ, ಯಾವುದೇ ಉತ್ಪನ್ನವನ್ನೂ ಕೊಡುವುದಿಲ್ಲ. ಇದು ಕಂಪನಿಗಳು ಸೃಷ್ಟಿಸುತ್ತಿರುವ ಸಮಸ್ಯೆ.
-ತಿಮ್ಮನಗೌಡ, ಜಿಲ್ಲಾ ಕೃಷಿ ಪರಿಕರ ಮಾರಾಟಗಾರ ಸಂಘದ ಆಧ್ಯಕ್ಷ