<p><strong>ಸಂಡೂರು (ಬಳ್ಳಾರಿ ಜಿಲ್ಲೆ):</strong> ತೋರಣಗಲ್ಲಿನಲ್ಲಿರುವ ಜಿಂದಾಲ್ ಕಬ್ಬಿಣದ ಕಾರ್ಖಾನೆಯಲ್ಲಿ ಬುಧವಾರ ಟ್ರಕ್ ಚಕ್ರ ಸ್ಫೋಟಗೊಂಡು ಕಾರ್ಮಿಕರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಬಳ್ಳಾರಿಯ ಕೌಲಬಜಾರ್ ನಿವಾಸಿ ಸೈಯದ್ ಅಸ್ಲಾಂ (40) ಮೃತರು. ಕಾರ್ಖಾನೆಯಲ್ಲಿ ಕಬ್ಬಿಣದ ಸರಳು ಸಾಗಿಸುವ ವಾಹನದ ದುರಸ್ತಿ ವೇಳೆ ಅವಘಡ ಸಂಭವಿಸಿದೆ. </p>.<p>ಮೃತನ ಸಹೋದರ ಮೊಹಮ್ಮದ್ ಗೌಸ್ ದೂರು ನೀಡಿದ್ದಾರೆ. ತೋರಣಗಲ್ಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪರಿಹಾರಕ್ಕೆ ಆಗ್ರಹಿಸಿ ಕಾರ್ಮಿಕನ ಕುಟುಂಬಸ್ಥರು ಕೆಲ ಕಾಲ ಪ್ರತಿಭಟನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂಡೂರು (ಬಳ್ಳಾರಿ ಜಿಲ್ಲೆ):</strong> ತೋರಣಗಲ್ಲಿನಲ್ಲಿರುವ ಜಿಂದಾಲ್ ಕಬ್ಬಿಣದ ಕಾರ್ಖಾನೆಯಲ್ಲಿ ಬುಧವಾರ ಟ್ರಕ್ ಚಕ್ರ ಸ್ಫೋಟಗೊಂಡು ಕಾರ್ಮಿಕರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಬಳ್ಳಾರಿಯ ಕೌಲಬಜಾರ್ ನಿವಾಸಿ ಸೈಯದ್ ಅಸ್ಲಾಂ (40) ಮೃತರು. ಕಾರ್ಖಾನೆಯಲ್ಲಿ ಕಬ್ಬಿಣದ ಸರಳು ಸಾಗಿಸುವ ವಾಹನದ ದುರಸ್ತಿ ವೇಳೆ ಅವಘಡ ಸಂಭವಿಸಿದೆ. </p>.<p>ಮೃತನ ಸಹೋದರ ಮೊಹಮ್ಮದ್ ಗೌಸ್ ದೂರು ನೀಡಿದ್ದಾರೆ. ತೋರಣಗಲ್ಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪರಿಹಾರಕ್ಕೆ ಆಗ್ರಹಿಸಿ ಕಾರ್ಮಿಕನ ಕುಟುಂಬಸ್ಥರು ಕೆಲ ಕಾಲ ಪ್ರತಿಭಟನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>