ಜೆಡಿಎಸ್ ಪಕ್ಷದ ಟಿಕೆಟ್ ವಂಚಿತ ಎಲ್.ಪರಮೇಶ್ವರಪ್ಪ ಹಾಗೂ ಅವರ ಬೆಂಬಲಿಗರು ಬಿಜೆಪಿ ಪಕ್ಷ ಸೇರಿದರು. ಸಂಸದ ವೈ.ದೇವೇಂದ್ರಪ್ಪ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಚೆನ್ನಬಸವನಗೌಡ ಪಾಟೀಲ್, ಚುನಾವಣಾ ಜಿಲ್ಲಾ ಉಸ್ತುವಾರಿ ಪ್ರವೀಣ್, ಮಂಡಲ ಅಧ್ಯಕ್ಷ ವಿರೇಶ್ಸ್ವಾಮಿ, ಅಭ್ಯರ್ಥಿ ಬಲ್ಲಾಹುಣ್ಸಿ ರಾಮಣ್ಣ, ಮುಖಂಡರು ಇದ್ದರು.