<p><strong>ಹೊಸಪೇಟೆ: </strong>ವಿಶ್ವ ಪರಿಸರ ದಿನದ ಪ್ರಯುಕ್ತ ಇಲ್ಲಿನ ಮುನ್ಸಿಪಲ್ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ಸೆಷನ್ಸ್ ನ್ಯಾಯಾಧೀಶ ಆನಂದ ಟಿ.ಚವ್ಹಾಣ್ ಅವರು ಸಸಿಗೆ ನೀರೆರೆದು ಚಾಲನೆ ನೀಡಿದರು.</p>.<p>ನ್ಯಾಯಾಧೀಶರಾದ ಸಿ.ಎಸ್. ಶಿವನಗೌಡ, ಬಿ.ಚನ್ನಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಎಲ್.ಡಿ.ಜೋಷಿ, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಟಿ.ವೆಂಕೋಬಪ್ಪ, ವಲಯ ಅರಣ್ಯ ಅಧಿಕಾರಿ ಎನ್.ಬಸವರಾಜ, ಎಸಿ.ಎಫ್.ಮೋಹನ್ ಇದ್ದಾರೆ.</p>.<p>ಮುಂದುವರೆದ ರಾಷ್ಟ್ರಗಳಿಂದ ಪರಿಸರ ನಾಶವಾಗುತ್ತಿದೆ. ಅದಕ್ಕೆ ಕಡಿವಾಣ ಬೀಳಬೇಕು. ಪರಿಸರದಲ್ಲಿ ಸ್ವಲ್ಪ ಏರುಪೇರಾದರು ಜಗತ್ತಿನ ಎಲ್ಲ ರಾಷ್ಟ್ರಗಳ ಮೇಲೆ ಅದರ ಪರಿಣಾಮ ಬೀರುತ್ತದೆ ಎಂದು ವಕೀಲ ಕರುಣಾನಿಧಿ ಉಪನ್ಯಾಸ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ: </strong>ವಿಶ್ವ ಪರಿಸರ ದಿನದ ಪ್ರಯುಕ್ತ ಇಲ್ಲಿನ ಮುನ್ಸಿಪಲ್ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ಸೆಷನ್ಸ್ ನ್ಯಾಯಾಧೀಶ ಆನಂದ ಟಿ.ಚವ್ಹಾಣ್ ಅವರು ಸಸಿಗೆ ನೀರೆರೆದು ಚಾಲನೆ ನೀಡಿದರು.</p>.<p>ನ್ಯಾಯಾಧೀಶರಾದ ಸಿ.ಎಸ್. ಶಿವನಗೌಡ, ಬಿ.ಚನ್ನಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಎಲ್.ಡಿ.ಜೋಷಿ, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಟಿ.ವೆಂಕೋಬಪ್ಪ, ವಲಯ ಅರಣ್ಯ ಅಧಿಕಾರಿ ಎನ್.ಬಸವರಾಜ, ಎಸಿ.ಎಫ್.ಮೋಹನ್ ಇದ್ದಾರೆ.</p>.<p>ಮುಂದುವರೆದ ರಾಷ್ಟ್ರಗಳಿಂದ ಪರಿಸರ ನಾಶವಾಗುತ್ತಿದೆ. ಅದಕ್ಕೆ ಕಡಿವಾಣ ಬೀಳಬೇಕು. ಪರಿಸರದಲ್ಲಿ ಸ್ವಲ್ಪ ಏರುಪೇರಾದರು ಜಗತ್ತಿನ ಎಲ್ಲ ರಾಷ್ಟ್ರಗಳ ಮೇಲೆ ಅದರ ಪರಿಣಾಮ ಬೀರುತ್ತದೆ ಎಂದು ವಕೀಲ ಕರುಣಾನಿಧಿ ಉಪನ್ಯಾಸ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>