<p><strong>ಸಿರುಗುಪ್ಪ:</strong> ‘ಯೋಗ ಕೌಶಲಕ್ಕೆ ಜಗತ್ತಿಗೆ ನಮ್ಮ ದೇಶ ಮಾದರಿಯಾಗಿದೆ. ಯೋಗಾಭ್ಯಾಸದಿಂದ ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗಲು ಸಾಧ್ಯವಾಗುತ್ತದೆ’ ಎಂದು ಸಮಾಜಶಾಸ್ತ್ರದ ಉಪನ್ಯಾಸಕಿ ಈರಮ್ಮ ರುದ್ರಪ್ಪ ಹೇಳಿದರು.</p>.<p>ನಗರದ ಹೊನ್ನೂರಮ್ಮ ಎಂ. ಸಿದ್ದಪ್ಪ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆ (‘ಎ’ ಮತ್ತು ‘ಬಿ’ ಘಟಕಗಳಿಂದ)ಯಿಂದ ನಗರದ ವಾಲ್ಮೀಕಿ ಭವನದಲ್ಲಿ ಭಾನುವಾರ ನಡೆದ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರದಲ್ಲಿ ಅವರು ಮಾತನಾಡಿದರು.</p>.<p>ಇಂದಿನ ಯುವಕರು ಸೂಕ್ತ ಮಾರ್ಗದರ್ಶನ ಇಲ್ಲದೇ ದಾರಿತಪ್ಪುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಕಳವಳ ವ್ಯಕ್ತಪಡಿಸಿದರು.</p>.<p>ಕಾಲೇಜು ಶಿಕ್ಷಣ ಇಲಾಖೆಯ ಕಲಿಕಾ ಕೌಶಲ ಸಂಪನ್ಮೂಲ ವ್ಯಕ್ತಿ ನರೇಶ್ ಮಾತನಾಡಿದರು.</p>.<p>ಶಿಬಿರಾಧಿಕಾರಿಗಳಾದ ಕೃಷ್ಣಪ್ಪ, ಕೆ.ಎಂ. ಚಂದ್ರಕಾಂತ, ಉಪನ್ಯಾಸಕರಾದ ರುದ್ರಪ್ಪ, ನಿಂಗಪ್ಪ, ತಿರುಪತಿ, ಗ್ರಂಥಪಾಲಕ ಯಮನೂರಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರುಗುಪ್ಪ:</strong> ‘ಯೋಗ ಕೌಶಲಕ್ಕೆ ಜಗತ್ತಿಗೆ ನಮ್ಮ ದೇಶ ಮಾದರಿಯಾಗಿದೆ. ಯೋಗಾಭ್ಯಾಸದಿಂದ ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗಲು ಸಾಧ್ಯವಾಗುತ್ತದೆ’ ಎಂದು ಸಮಾಜಶಾಸ್ತ್ರದ ಉಪನ್ಯಾಸಕಿ ಈರಮ್ಮ ರುದ್ರಪ್ಪ ಹೇಳಿದರು.</p>.<p>ನಗರದ ಹೊನ್ನೂರಮ್ಮ ಎಂ. ಸಿದ್ದಪ್ಪ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆ (‘ಎ’ ಮತ್ತು ‘ಬಿ’ ಘಟಕಗಳಿಂದ)ಯಿಂದ ನಗರದ ವಾಲ್ಮೀಕಿ ಭವನದಲ್ಲಿ ಭಾನುವಾರ ನಡೆದ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರದಲ್ಲಿ ಅವರು ಮಾತನಾಡಿದರು.</p>.<p>ಇಂದಿನ ಯುವಕರು ಸೂಕ್ತ ಮಾರ್ಗದರ್ಶನ ಇಲ್ಲದೇ ದಾರಿತಪ್ಪುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಕಳವಳ ವ್ಯಕ್ತಪಡಿಸಿದರು.</p>.<p>ಕಾಲೇಜು ಶಿಕ್ಷಣ ಇಲಾಖೆಯ ಕಲಿಕಾ ಕೌಶಲ ಸಂಪನ್ಮೂಲ ವ್ಯಕ್ತಿ ನರೇಶ್ ಮಾತನಾಡಿದರು.</p>.<p>ಶಿಬಿರಾಧಿಕಾರಿಗಳಾದ ಕೃಷ್ಣಪ್ಪ, ಕೆ.ಎಂ. ಚಂದ್ರಕಾಂತ, ಉಪನ್ಯಾಸಕರಾದ ರುದ್ರಪ್ಪ, ನಿಂಗಪ್ಪ, ತಿರುಪತಿ, ಗ್ರಂಥಪಾಲಕ ಯಮನೂರಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>