<p>ಸಂಡೂರು: ಪಟ್ಟಣದ ಲಕ್ಷ್ಮಿ.ಎಸ್ ನಾನಾವಟೆ ಬಿಎಡ್ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದರ ಚಿಕಾಗೋ ಭಾಷಣದ ಸವಿನೆನಪಿಗಾಗಿ ‘ದಿಗ್ವಿಜಯ ದಿವಸ’ ಅಂಗವಾಗಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.</p>.<p>ಸಂಸ್ಥೆಯ ಆಡಳಿತಾಧಿಕಾರಿ ಕುಮಾರ ಎಸ್. ನಾನಾವಟೆ ಮಾತನಾಡಿ, ‘ಆರೋಗ್ಯವಂತ ಯುವಕರ ದಂಡು ಇದ್ದಲ್ಲಿ ಮಾತ್ರ ದೇಶದ ಸಮೃದ್ಧಿ ಭವಿಷ್ಯ ನಿರ್ಮಾಣ ಸಾಧ್ಯ. ಪ್ರತಿಯೊಬ್ಬ ಯುವಕರು ತಮ್ಮ ಕೆಟ್ಟ ಆಲೋಚನೆ, ಜೀವನ ವ್ಯಾಮೋಹದಿಂದ ಹೊರಬಂದು ಉತ್ತಮ ನಾಡು ಕಟ್ಟುವ ಕೆಲಸ ಮಾಡಬೇಕು’ ಎಂದರು.</p>.<p>ಪ್ರಾಚಾರ್ಯ ದೇವರಾಜ್ ಯು, ಮೇಗಳಗೇರಿ ಕೊಟ್ರೇಶ್, ಅಶೋಕ್ ಜಿ.ಎಂ. ಗುಡ್ಡಪ್ಪ, ಸೌಜನ್ಯ ಎಂ. ಪ್ರಥಮ ಹಾಗೂ ದ್ವಿತೀಯ ವರ್ಷದ ಪ್ರಾಶಿಕ್ಷಣಾರ್ಥಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಂಡೂರು: ಪಟ್ಟಣದ ಲಕ್ಷ್ಮಿ.ಎಸ್ ನಾನಾವಟೆ ಬಿಎಡ್ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದರ ಚಿಕಾಗೋ ಭಾಷಣದ ಸವಿನೆನಪಿಗಾಗಿ ‘ದಿಗ್ವಿಜಯ ದಿವಸ’ ಅಂಗವಾಗಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.</p>.<p>ಸಂಸ್ಥೆಯ ಆಡಳಿತಾಧಿಕಾರಿ ಕುಮಾರ ಎಸ್. ನಾನಾವಟೆ ಮಾತನಾಡಿ, ‘ಆರೋಗ್ಯವಂತ ಯುವಕರ ದಂಡು ಇದ್ದಲ್ಲಿ ಮಾತ್ರ ದೇಶದ ಸಮೃದ್ಧಿ ಭವಿಷ್ಯ ನಿರ್ಮಾಣ ಸಾಧ್ಯ. ಪ್ರತಿಯೊಬ್ಬ ಯುವಕರು ತಮ್ಮ ಕೆಟ್ಟ ಆಲೋಚನೆ, ಜೀವನ ವ್ಯಾಮೋಹದಿಂದ ಹೊರಬಂದು ಉತ್ತಮ ನಾಡು ಕಟ್ಟುವ ಕೆಲಸ ಮಾಡಬೇಕು’ ಎಂದರು.</p>.<p>ಪ್ರಾಚಾರ್ಯ ದೇವರಾಜ್ ಯು, ಮೇಗಳಗೇರಿ ಕೊಟ್ರೇಶ್, ಅಶೋಕ್ ಜಿ.ಎಂ. ಗುಡ್ಡಪ್ಪ, ಸೌಜನ್ಯ ಎಂ. ಪ್ರಥಮ ಹಾಗೂ ದ್ವಿತೀಯ ವರ್ಷದ ಪ್ರಾಶಿಕ್ಷಣಾರ್ಥಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>