ಯುವ ಬ್ರಿಗೇಡ್ನ ನಾಗರಾಜ್ ಗೌಡ ಮಾತನಾಡಿ, ‘ಸ್ವಾತಂತ್ರ್ಯದಿನಾಚರಣೆ ಅಂಗವಾಗಿ ಆಗಸ್ಟ್ 13, 14, 15ರಂದು ಯುವ ಬ್ರಿಗೇಡ್ ವತಿಯಿಂದ ಬೆಂಗಳೂರಿನ ವಿಭೂತಿಪುರದಲ್ಲಿ ಸ್ವಾತಂತ್ರ್ಯ ಶ್ರಾವಣ ಕಾರ್ಯಕ್ರಮದಲ್ಲಿ ನಡೆಯಲಿದೆ. ರಾಜ್ಯದಾದ್ಯಂತ ಯೋಧರ ತಾಯಿಯಿಂದ ಹಾಗೂ ಯೋಧರ ಮನೆಯಿಂದ ಅಕ್ಷತೆ ಪಡೆದು, ಭಾರತಂಬೆ ಚಿತ್ರಕ್ಕೆ ಅರ್ಪಿಸಲಾಗುವುದು’ ಎಂದರು.