<p><strong>ಕೂಡ್ಲಿಗಿ:</strong> ಪಟ್ಟಣದ ರಾಜೀವ್ ಗಾಂಧಿ ನಗರ ಹಾಗೂ ಶ್ರಿ ಚಿದಂಬರೇಶ್ವರ ದೇವಸ್ಥಾನದಲ್ಲಿ ಅಂಗಾರಕ ಸಂಕಷ್ಟ ಚತುರ್ಥಿ ಪ್ರಯುಕ್ತ ಮಂಗಳವಾರ ವಿಶೇಸ ಪೂಜೆ ಏರ್ಪಡಿಸಲಾಗಿತ್ತು.<br /> <br /> ಪೂಜೆಯ ಅಂಗವಾಗಿ ರಾಜೀವ್ ಗಾಂಧಿ ನಗರದ ಶ್ರಿ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ 21 ತೆಂಗಿನಕಾಯಿ ಅಷ್ಟದ್ರವ್ಯ ಮಹಾ ಗಣಪತಿ ಹೋಮ ಹಾಗೂ ವಿಶೇಷ ಅಲಂಕಾರ ಪೂಜೆ ಯನ್ನು ಏರ್ಪಡಿಸಲಾಗಿತ್ತು. ಗಣಪತಿಗೆ ವಿಶೇಷ ಅಭಿಷೇಕ, ಅಲಂಕಾರ, ಅರ್ಚನೆ, ವಿಶೇಷ ಪೂಜೆಯನ್ನು ನಡೆಸಲಾಯಿತು.<br /> <br /> ಶ್ರಿ ಚಿದಂಬರೇಶ್ವರ ದೇವಸ್ಥಾನದ್ಲ್ಲಲಿ ಅಂಗಾರಕ ಸಂಕಷ್ಟದ ಅಂಗವಾಗಿ ವಿಶೇಷ ಪೂಜೆ ಹಾಗೂ ಗಣಹೋಮ ವನ್ನು ಏರ್ಪಡಿಸಲಾಗಿತ್ತು.<br /> ಕಾರ್ಯಕ್ರಮದಲ್ಲಿ ಜಿ.ಪಿ. ಕೃಷ್ಣಮೂರ್ತಿ, ಕೆಎಸ್ಆರ್ಟಿಸಿ ಭರಮಣ್ಣ, ಅನಂತಪದ್ಮನಾಭ ಶ್ರೇಷ್ಠಿ, ಸತ್ಯನಾರಾಯಣ ಶ್ರೇಷ್ಠಿ, ಸಂಗಯ್ಯ ಹಿರೇಮಠ, ನಾಗೇಶ, ಡಿ.ಅಜ್ಜಯ್ಯ ಮುಂತಾದವರು ಉಪಸ್ಥಿತರಿದ್ದರು.<br /> <br /> ರಂಗನಾಥ ಭಾರದ್ವಾಜ, ಪ್ರಹ್ಲಾದ ಜೋಶಿ ಹೋಮದ ಪೌರೋಹಿತ್ಯ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೂಡ್ಲಿಗಿ:</strong> ಪಟ್ಟಣದ ರಾಜೀವ್ ಗಾಂಧಿ ನಗರ ಹಾಗೂ ಶ್ರಿ ಚಿದಂಬರೇಶ್ವರ ದೇವಸ್ಥಾನದಲ್ಲಿ ಅಂಗಾರಕ ಸಂಕಷ್ಟ ಚತುರ್ಥಿ ಪ್ರಯುಕ್ತ ಮಂಗಳವಾರ ವಿಶೇಸ ಪೂಜೆ ಏರ್ಪಡಿಸಲಾಗಿತ್ತು.<br /> <br /> ಪೂಜೆಯ ಅಂಗವಾಗಿ ರಾಜೀವ್ ಗಾಂಧಿ ನಗರದ ಶ್ರಿ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ 21 ತೆಂಗಿನಕಾಯಿ ಅಷ್ಟದ್ರವ್ಯ ಮಹಾ ಗಣಪತಿ ಹೋಮ ಹಾಗೂ ವಿಶೇಷ ಅಲಂಕಾರ ಪೂಜೆ ಯನ್ನು ಏರ್ಪಡಿಸಲಾಗಿತ್ತು. ಗಣಪತಿಗೆ ವಿಶೇಷ ಅಭಿಷೇಕ, ಅಲಂಕಾರ, ಅರ್ಚನೆ, ವಿಶೇಷ ಪೂಜೆಯನ್ನು ನಡೆಸಲಾಯಿತು.<br /> <br /> ಶ್ರಿ ಚಿದಂಬರೇಶ್ವರ ದೇವಸ್ಥಾನದ್ಲ್ಲಲಿ ಅಂಗಾರಕ ಸಂಕಷ್ಟದ ಅಂಗವಾಗಿ ವಿಶೇಷ ಪೂಜೆ ಹಾಗೂ ಗಣಹೋಮ ವನ್ನು ಏರ್ಪಡಿಸಲಾಗಿತ್ತು.<br /> ಕಾರ್ಯಕ್ರಮದಲ್ಲಿ ಜಿ.ಪಿ. ಕೃಷ್ಣಮೂರ್ತಿ, ಕೆಎಸ್ಆರ್ಟಿಸಿ ಭರಮಣ್ಣ, ಅನಂತಪದ್ಮನಾಭ ಶ್ರೇಷ್ಠಿ, ಸತ್ಯನಾರಾಯಣ ಶ್ರೇಷ್ಠಿ, ಸಂಗಯ್ಯ ಹಿರೇಮಠ, ನಾಗೇಶ, ಡಿ.ಅಜ್ಜಯ್ಯ ಮುಂತಾದವರು ಉಪಸ್ಥಿತರಿದ್ದರು.<br /> <br /> ರಂಗನಾಥ ಭಾರದ್ವಾಜ, ಪ್ರಹ್ಲಾದ ಜೋಶಿ ಹೋಮದ ಪೌರೋಹಿತ್ಯ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>