<p><strong>ಬಳ್ಳಾರಿ: </strong>ತಾಲ್ಲೂಕಿನ ಕೊಳಗಲ್ಲು ಗ್ರಾಮದಲ್ಲಿ ಕೊಡಲಿಯಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಶನಿವಾರ ಬೆಳಗಿನ ಜಾವ ನಡೆದಿದೆ.</p>.<p>ಶಿವರಾಂ (35) ಕೊಲೆಯಾದ ವ್ಯಕ್ತಿ. ಆರೋಪಿಯನ್ನು ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>.<p>ಬೆಳಗಿನ ಜಾವ ಘಟನೆ ನಡೆದಿದ್ದು, ಗ್ರಾಮದ ಶಾಲೆಯ ಆವರಣದಲ್ಲಿ ಶವ ದೊರೆತಿದೆ. ಗ್ರಾಮಸ್ಥರಲ್ಲಿ ಕುತೂಹಲ ಕೆರಳಿಸಿದೆ.</p>.<p>ತನ್ನ ಅಕ್ಕನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಕಾರಣಕ್ಕೆ ಕೊಲೆ ಮಾಡಿರುವುದಾಗಿ ಆರೋಪಿ ಹೇಳಿಕೆ ನೀಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ: </strong>ತಾಲ್ಲೂಕಿನ ಕೊಳಗಲ್ಲು ಗ್ರಾಮದಲ್ಲಿ ಕೊಡಲಿಯಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಶನಿವಾರ ಬೆಳಗಿನ ಜಾವ ನಡೆದಿದೆ.</p>.<p>ಶಿವರಾಂ (35) ಕೊಲೆಯಾದ ವ್ಯಕ್ತಿ. ಆರೋಪಿಯನ್ನು ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>.<p>ಬೆಳಗಿನ ಜಾವ ಘಟನೆ ನಡೆದಿದ್ದು, ಗ್ರಾಮದ ಶಾಲೆಯ ಆವರಣದಲ್ಲಿ ಶವ ದೊರೆತಿದೆ. ಗ್ರಾಮಸ್ಥರಲ್ಲಿ ಕುತೂಹಲ ಕೆರಳಿಸಿದೆ.</p>.<p>ತನ್ನ ಅಕ್ಕನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಕಾರಣಕ್ಕೆ ಕೊಲೆ ಮಾಡಿರುವುದಾಗಿ ಆರೋಪಿ ಹೇಳಿಕೆ ನೀಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>