<p><strong>ಬಳ್ಳಾರಿ: </strong>ಪಾಲಿಕೆ ಸದಸ್ಯೆ ಐ.ದಿವ್ಯಾಕುಮಾರಿ ಕುಟುಂಬ ಸದಸ್ಯರಿಗೆ ಜೀವಬೆದರಿಕೆ, ಬೈಕ್ ಗಳಿಗೆ ಬೆಂಕಿ ಇಟ್ಟ ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಇಲ್ಲಿನ ಜಾಗೃತಿ ನಗರದ ನಿವಾಸಿ ಪುರುಷೋತ್ತಮ ಅವರನ್ನು ಬುಧವಾರ ರಾತ್ರಿ ಕೌಲ್ ಬಜಾರ್ ಠಾಣೆಯ ಪೋಲಿಸರು ಉರ್ದು ತರಬೇತಿ ಶಾಲೆಯ ಬಳಿ ಬಂಧಿಸಿದ್ದಾರೆ.</p>.<p>27ನೇ ವಾರ್ಡ್ನ ಸದಸ್ಯೆ ವಿದ್ಯಾಕುಮಾರಿ ಅವರ ಮನೆ ಮುಂದೆ ನಿಲ್ಲಿಸಿದ್ದ ಎರಡು ಬೈಕ್ಗಳಿಗೆ ದುಷ್ಕರ್ಮಿಗಳು ಬುಧವಾರ ಸಂಜೆ ಬೆಂಕಿ ಹಚ್ಚಿದ್ದರು.</p>.<p>ಮೇಯರ್ ಮತ್ತು ಉಪಮೇಯರ್ ಚುನಾವಣೆಗೆ ಕೆಲವೇ ದಿನ ಇದ್ದು, ನಡೆದಿರುವ ಈ ಘಟನೆಗೆ ಕಾಂಗ್ರೆಸ್ನ ಎರಡು ಗುಂಪುಗಳ ನಡುವಿನ ರಾಜಕೀಯ ದ್ವೇಷ ಕಾರಣ ಎನ್ನಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ: </strong>ಪಾಲಿಕೆ ಸದಸ್ಯೆ ಐ.ದಿವ್ಯಾಕುಮಾರಿ ಕುಟುಂಬ ಸದಸ್ಯರಿಗೆ ಜೀವಬೆದರಿಕೆ, ಬೈಕ್ ಗಳಿಗೆ ಬೆಂಕಿ ಇಟ್ಟ ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಇಲ್ಲಿನ ಜಾಗೃತಿ ನಗರದ ನಿವಾಸಿ ಪುರುಷೋತ್ತಮ ಅವರನ್ನು ಬುಧವಾರ ರಾತ್ರಿ ಕೌಲ್ ಬಜಾರ್ ಠಾಣೆಯ ಪೋಲಿಸರು ಉರ್ದು ತರಬೇತಿ ಶಾಲೆಯ ಬಳಿ ಬಂಧಿಸಿದ್ದಾರೆ.</p>.<p>27ನೇ ವಾರ್ಡ್ನ ಸದಸ್ಯೆ ವಿದ್ಯಾಕುಮಾರಿ ಅವರ ಮನೆ ಮುಂದೆ ನಿಲ್ಲಿಸಿದ್ದ ಎರಡು ಬೈಕ್ಗಳಿಗೆ ದುಷ್ಕರ್ಮಿಗಳು ಬುಧವಾರ ಸಂಜೆ ಬೆಂಕಿ ಹಚ್ಚಿದ್ದರು.</p>.<p>ಮೇಯರ್ ಮತ್ತು ಉಪಮೇಯರ್ ಚುನಾವಣೆಗೆ ಕೆಲವೇ ದಿನ ಇದ್ದು, ನಡೆದಿರುವ ಈ ಘಟನೆಗೆ ಕಾಂಗ್ರೆಸ್ನ ಎರಡು ಗುಂಪುಗಳ ನಡುವಿನ ರಾಜಕೀಯ ದ್ವೇಷ ಕಾರಣ ಎನ್ನಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>