ವಿಶ್ವವಿದ್ಯಾಲಯವು ಇತ್ತೀಚೆಗೆ ಕೊರ್ಲಗೊಂದಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ವಾರ್ಷಿಕ ಶಿಬಿರದಲ್ಲಿ ಸಕ್ರೀಯವಾಗಿ ಭಾಗವಹಿಸಿದ್ದ ಗ್ರಾಮದ ಮಣಿ ಅಂಜಿನಪ್ಪ ಮತ್ತು ಬಿ.ತಿಮ್ಮರೆಡ್ಡಿ ಅವರನ್ನು ಗಣ್ಯರು ಇದೇ ಸಂದರ್ಭದಲ್ಲಿ ಸನ್ಮಾನಿಸಿದರು. ಹಣಕಾಸು ಅಧಿಕಾರಿ ಸುನೀಲ್ ಕುಮಾರ್, ಸಿಂಡಿಕೇಟ್ ಸದಸ್ಯ ವರುಣ್ ಕುಮಾರ್ ರೆಡ್ಡಿ ಉಪಸ್ಥಿತರಿದ್ದರು.