ಲಕ್ಷ್ಮಿಪುರ ಗ್ರಾಮ ಪಂಚಾಯ್ತಿ ಅಧ್ಯಕ್ಷ ಪಿ.ಟಿ.ಭರತ್ ಮಾತನಾಡಿ, ಪ್ರಾಚೀನ ಕಾಲದಿಂದ ನಡೆಸಿಕೊಂಡು ಬಂದಿರುವ ಆಚರಣೆಗಳೆಲ್ಲವೂ ಕೂಡ ವೈಜ್ಞಾನಿಕವಾಗಿವೆ ಎಂದರು. ಸಹರಾ ಬ್ಯಾಂಕ್ ಅಧ್ಯಕ್ಷ ವಾರದ ಗೌಸ್ ಮೊಹಿದ್ದೀನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶಿವಯೋಗಿ, ಮುಖಂಡರಾದ ಅಟವಾಳಗಿ ಕೊಟ್ರೇಶ, ಸಿ.ಚಾಂದಸಾಹೇಬ್, ಕೆ.ಗೌಸ್ ಮೊಹಿದ್ದೀನ್, ಚಂದ್ರನಾಯ್ಕ, ಪುರಸಭೆ ಸದಸ್ಯ ಖಾಜಾಹುಸೇನ್, ಮರ್ದಾನ್ ಬೀ ಇತರರು ಇದ್ದರು.