ಲೇಖನಗಳನ್ನು ಯಾವುದೇ ಮಾಧ್ಯಮದಲ್ಲಿ ಬಳಸಲು ಸಂಸ್ಥೆಗೆ ಸಂಪೂರ್ಣ ಹಕ್ಕು ಇರುತ್ತದೆ. ಉತ್ತಮ ಲೇಖನಗಳಿಗೆ ಮೂರು ಬಹುಮಾನ ನೀಡಲಾಗುವುದು. ಆಸಕ್ತರು ಸೆ. 28 ರೊಳಗಾಗಿ ‘ಅಧ್ಯಕ್ಷರು ಕೃಷ್ಣ ಸನ್ನಿಧಿ (ಹಿರಿಯ ನಾಗರಿಕರ ವಿಶ್ರಾಂತಿ ಧಾಮ) ಚೌಧರಿ ಕಾಂಪ್ಲೆಕ್ಸ್ ಎದುರು, ಗೀತಾ ನರ್ಸಿಂಗ್ ಹೋಂ ಬಳಿ, ಕೆ.ಸಿ. ರಸ್ತೆ, ಬಳ್ಳಾರಿ– -583101 ಈ ವಿಳಾಸಕ್ಕೆ ಕಳುಹಿಸಬೇಕು.
ಮಾಹಿತಿಗೆ ದೂರವಾಣಿ ಸಂಖ್ಯೆ (08392) -270777, ಮೊಬೈಲ್– 98450– 14229, 94496– 11319, ಸಂಪರ್ಕಿಸಬಹುದು ಎಂದು ಟ್ರಸ್ಟ್ ಅಧ್ಯಕ್ಷೆ ಡಾ. ಎ.ನಾಗರತ್ನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.