ಹತ್ತಿರದ ಚಿಕ್ಕಮಾಗಡಿ ಗ್ರಾಮದಲ್ಲಿ ಶನಿವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ‘ಹಿಂದೆ ಮಡಿಕೆರಿಯ ಕುಟ್ಟಪ್ಪ, ಬೆಂಗಳೂರಿನ ರುದ್ರೇಶ್ ಕೊಲೆ ಪ್ರಕರಣದಲ್ಲೂ ಇವರ ಕೈವಾಡವಿತ್ತು. ಈಗ ಸಂಸದ ತೇಜಸ್ವಿ ಸೂರ್ಯ, ಚಿಂತಕ ಚಕ್ರವರ್ತಿ ಸೂಲಿಬೆಲೆ ಹತ್ಯಗೆ ಸಂಚು ರೂಪಿಸಿದ್ದಾರೆ. ಈ ಮೂಲಕ ಅವರ ಬಣ್ಣ ಮತ್ತೊಮ್ಮೆ ರುಜುವಾತಾಗಿದೆ’ ಎಂದು ಹೇಳಿದರು.