ದೇವನಹಳ್ಳಿ | ಸಂಗೊಳ್ಳಿ ರಾಯಣ್ಣ ಪ್ರತಿಮೆ ನಿರ್ಮಾಣಕ್ಕೆ ಕ್ರಮ: ಕೆ.ಎಚ್. ಮುನಿಯಪ್ಪ
Statue Installation: ದೇವನಹಳ್ಳಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಕನಕದಾಸ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ತಿಳಿಸಿದರು.Last Updated 9 ನವೆಂಬರ್ 2025, 2:30 IST