ಸೋಮವಾರ, 22 ಡಿಸೆಂಬರ್ 2025
×
ADVERTISEMENT

ಬೆಂಗಳೂರು ಗ್ರಾಮಾಂತರ

ADVERTISEMENT

ದೇವನಹಳ್ಳಿ: ಪುಟ್ಟಪ್ಪನ ಗುಡಿಬೀದಿ ಕಲ್ಯಾಣಿಯಲ್ಲಿ ಶಿವಲಿಂಗ ಪತ್ತೆ

ಪುಟ್ಟಪ್ಪನ ಗುಡಿಬೀದಿಯಲ್ಲಿರುವ ಪೀತಾಂಬರ ಆಂಜನೇಯ ಸ್ವಾಮಿ ದೇವಾಲಯದ ಸಮೀಪದ ಪುರಾತನ ನೀರಿನ ಕಲ್ಯಾಣಿಯಲ್ಲಿ ಭಾನುವಾರ ಶಿವಲಿಂಗ ಪತ್ತೆಯಾಗಿದೆ.
Last Updated 22 ಡಿಸೆಂಬರ್ 2025, 3:01 IST
ದೇವನಹಳ್ಳಿ: ಪುಟ್ಟಪ್ಪನ ಗುಡಿಬೀದಿ ಕಲ್ಯಾಣಿಯಲ್ಲಿ ಶಿವಲಿಂಗ ಪತ್ತೆ

ದೇವನಹಳ್ಳಿ | ಪೋಲಿಯೊ ಮಗುವಿನ ಸುರಕ್ಷಾ ಕವಚ: ಕೆ.ಎಚ್.ಮುನಿಯಪ್ಪ

ಸಚಿವ ಕೆ.ಎಚ್.ಮುನಿಯಪ್ಪ ದೇವನಹಳ್ಳಿಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ 99,828 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ.
Last Updated 22 ಡಿಸೆಂಬರ್ 2025, 3:00 IST
ದೇವನಹಳ್ಳಿ | ಪೋಲಿಯೊ ಮಗುವಿನ ಸುರಕ್ಷಾ ಕವಚ: ಕೆ.ಎಚ್.ಮುನಿಯಪ್ಪ

ಬೆಂಗಳೂರು ಏರ್‌ಪೋರ್ಟ್: ಹೊಸ ಪಿಕ್‌ಅಪ್ ನಿಯಮಕ್ಕೆ ಪ್ರಯಾಣಿಕರ ಮಿಶ್ರ ಪ್ರತಿಕ್ರಿಯೆ

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (KIA) ಹೊಸ ಪಿಕ್‌ಅಪ್ ನಿಯಮಗಳು ಪ್ರಯಾಣಿಕರಲ್ಲಿ ಅಸಮಾಧಾನ ಮೂಡಿಸಿವೆ. ಟರ್ಮಿನಲ್-1ರಿಂದ ಟ್ಯಾಕ್ಸಿ ಪಿಕಪ್ ಪಾಯಿಂಟ್‌ಗೆ ಲಾಂಗ್ ವಾಕ್ ಮತ್ತು ಸಿಬ್ಬಂದಿ ಕೊರತೆಯ ಕುರಿತಾದ ಸವಿಸ್ತಾರ ವರದಿ ಇಲ್ಲಿದೆ.
Last Updated 22 ಡಿಸೆಂಬರ್ 2025, 2:55 IST
ಬೆಂಗಳೂರು ಏರ್‌ಪೋರ್ಟ್: ಹೊಸ ಪಿಕ್‌ಅಪ್ ನಿಯಮಕ್ಕೆ ಪ್ರಯಾಣಿಕರ ಮಿಶ್ರ ಪ್ರತಿಕ್ರಿಯೆ

ದೊಡ್ಡಬಳ್ಳಾಪುರ | ನರೇಗಾ ಹೆಸರು ಬದಲಾವಣೆಯಿಂದ ಮೋದಿಗೆ ಕಳಂಕ: ಕೆ.ಎಚ್‌.ಮುನಿಯಪ್ಪ

ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯ ಹೆಸರನ್ನು ಬದಲಾಯಿಸಿರುವುದು ಪ್ರಧಾನಿ ಮೋದಿ ಅವರಿಗೆ ಕಳಂಕ ತರಲಿದೆ ಎಂದು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ. ದೊಡ್ಡಬಳ್ಳಾಪುರದಲ್ಲಿ ಅಂಬೇಡ್ಕರ್ ಪುತ್ಥಳಿ ಅನಾವರಣಗೊಳಿಸಿ ಅವರು ಮಾತನಾಡಿದರು.
Last Updated 22 ಡಿಸೆಂಬರ್ 2025, 2:55 IST
ದೊಡ್ಡಬಳ್ಳಾಪುರ | ನರೇಗಾ ಹೆಸರು ಬದಲಾವಣೆಯಿಂದ ಮೋದಿಗೆ ಕಳಂಕ: ಕೆ.ಎಚ್‌.ಮುನಿಯಪ್ಪ

ಹೊಸಕೋಟೆ: ಜ.1ಕ್ಕೆ ಭೀಮ ಕೊರೆಗಾಂವ್ ವಿಜಯೋತ್ಸವ

ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯ ಹೆಸರನ್ನು ಬದಲಾಯಿಸಿರುವುದು ಪ್ರಧಾನಿ ಮೋದಿ ಅವರಿಗೆ ಕಳಂಕ ತರಲಿದೆ ಎಂದು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ. ದೊಡ್ಡಬಳ್ಳಾಪುರದಲ್ಲಿ ಅಂಬೇಡ್ಕರ್ ಪುತ್ಥಳಿ ಅನಾವರಣಗೊಳಿಸಿ ಅವರು ಮಾತನಾಡಿದರು.
Last Updated 22 ಡಿಸೆಂಬರ್ 2025, 2:54 IST
ಹೊಸಕೋಟೆ: ಜ.1ಕ್ಕೆ ಭೀಮ ಕೊರೆಗಾಂವ್ ವಿಜಯೋತ್ಸವ

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಮತದಾನ ಶಾಂತಿಯುತ

ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ನಡೆದ ಪ್ರಥಮ ಚುನಾವಣೆಯ ಮತದಾನ ಶಾಂತಿಯುತವಾಗಿ ಮುಕ್ತಾಯವಾಗಿದೆ. ಮತದಾನದ ವೇಳೆ ಕಂಡುಬಂದ ಪ್ರಮುಖ ಅಂಶಗಳು, ಬಂಡಾಯದ ಬಿಸಿ ಮತ್ತು ಫಲಿತಾಂಶದ ವಿವರ ಇಲ್ಲಿದೆ.
Last Updated 22 ಡಿಸೆಂಬರ್ 2025, 2:52 IST
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಮತದಾನ ಶಾಂತಿಯುತ

ಆನೇಕಲ್ | ಸರಣಿ ಅಪಘಾತ: 10ಕ್ಕೂ ಹೆಚ್ಚು ವಾಹನ ಜಖಂ

ಬೈಕ್‌ಗೆ ಡಿಕ್ಕಿ ಹೊಡೆದ ಲಾರಿ ಚಾಲಕ, ಬೆನ್ನತ್ತಿದ್ದ ಸ್ಥಳೀಯರು; ಭಯದಲ್ಲಿ ದಾರಿಯೂದಕ್ಕೂ ಸಿಕ್ಕ ಸಿಕ್ಕ ವಾಹನಕ್ಕೆ ಡಿಕ್ಕಿ
Last Updated 21 ಡಿಸೆಂಬರ್ 2025, 23:59 IST
ಆನೇಕಲ್ | ಸರಣಿ ಅಪಘಾತ: 10ಕ್ಕೂ ಹೆಚ್ಚು ವಾಹನ ಜಖಂ
ADVERTISEMENT

FKCCI, ಪೀಣ್ಯ ಕೈಗಾರಿಕಾ ಸಂಘದ ಗ್ಲೋಬಲ್ MSME ಸಮಾವೇಶ 2026ರ ಲಾಂಛನ ಅನಾವರಣ

FKCCI, Peenya Industries Association Global MSME Conference 2026 ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್‌ಕೆಸಿಸಿಐ) ಹಾಗೂ ಪೀಣ್ಯ ಕೈಗಾರಿಕಾ ಸಂಘ ಶನಿವಾರ ಜಂಟಿಯಾಗಿ ಆಯೋಜಿಸಿದ್ದ ಗ್ಲೋಬಲ್ ಎಂಎಸ್‌ಎಂಇ ಸಮಾವೇಶ 2026ರ ಲಾಂಛನ ಅನಾವರಣ
Last Updated 21 ಡಿಸೆಂಬರ್ 2025, 16:12 IST
FKCCI, ಪೀಣ್ಯ ಕೈಗಾರಿಕಾ ಸಂಘದ ಗ್ಲೋಬಲ್ MSME ಸಮಾವೇಶ 2026ರ ಲಾಂಛನ ಅನಾವರಣ

ದೇವನಹಳ್ಳಿ: ಚುಮು ಚುಮು ಚಳಿಯಲ್ಲಿ ಅವರೆ, ತೊಗರಿ ಘಮ

Winter Crops: ಚಳಿಗಾಲದ ಸಮೃದ್ಧ ಬೆಳೆಯುವ ನಾಟಿ ಹಸಿ ಅವರೆ, ತೊಗರಿಕಾಯಿ ಜತೆಯಾಗಿ ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ಆವರೆ, ತೊಗರಿಕಾಯಿಗೆ ಉತ್ತಮ ಬೆಲೆ ಇರುವುದರಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ.
Last Updated 21 ಡಿಸೆಂಬರ್ 2025, 2:15 IST
ದೇವನಹಳ್ಳಿ: ಚುಮು ಚುಮು ಚಳಿಯಲ್ಲಿ ಅವರೆ, ತೊಗರಿ ಘಮ

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಇಂದು: ಡಿ.24ರಂದು ಮತ ಎಣಿಕೆ

Doddaballapura Election: ತಾಲ್ಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಹಾಗೂ ನಗರಸಭೆಯ 21ನೇ ವಾರ್ಡ್‌ನ ಹೇಮಾವತಿಪೇಟೆ ಉಪ ಚುನಾವಣೆ ಡಿ.21ರಂದು ನಡೆಯಲಿದೆ.
Last Updated 21 ಡಿಸೆಂಬರ್ 2025, 2:08 IST
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಇಂದು: ಡಿ.24ರಂದು ಮತ ಎಣಿಕೆ
ADVERTISEMENT
ADVERTISEMENT
ADVERTISEMENT