ಭಾನುವಾರ, 21 ಡಿಸೆಂಬರ್ 2025
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಬೆಂಗಳೂರು ಗ್ರಾಮಾಂತರ
ADVERTISEMENT
ದೇವನಹಳ್ಳಿ: ಚುಮು ಚುಮು ಚಳಿಯಲ್ಲಿ ಅವರೆ, ತೊಗರಿ ಘಮ
Winter Crops: ಚಳಿಗಾಲದ ಸಮೃದ್ಧ ಬೆಳೆಯುವ ನಾಟಿ ಹಸಿ ಅವರೆ, ತೊಗರಿಕಾಯಿ ಜತೆಯಾಗಿ ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ಆವರೆ, ತೊಗರಿಕಾಯಿಗೆ ಉತ್ತಮ ಬೆಲೆ ಇರುವುದರಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ.
Last Updated 21 ಡಿಸೆಂಬರ್ 2025, 2:15 IST
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಇಂದು: ಡಿ.24ರಂದು ಮತ ಎಣಿಕೆ
Doddaballapura Election: ತಾಲ್ಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಹಾಗೂ ನಗರಸಭೆಯ 21ನೇ ವಾರ್ಡ್ನ ಹೇಮಾವತಿಪೇಟೆ ಉಪ ಚುನಾವಣೆ ಡಿ.21ರಂದು ನಡೆಯಲಿದೆ.
Last Updated 21 ಡಿಸೆಂಬರ್ 2025, 2:08 IST
ಆನೇಕಲ್: ಬಾಲ್ಯ ವಿವಾಹ ವಿರುದ್ಧ ಮೊಳಗಿದ ಘೋಷಣೆ
Awareness Programme: ಪಟ್ಟಣದಲ್ಲಿ ಶನಿವಾರ ಬಾಲ್ಯ ವಿವಾಹ ತಡೆಗಟ್ಟುವಿಕೆ ಕಾನೂನು ಅರಿವು ಕಾರ್ಯಕ್ರಮ ಆಯೋಜಿಸಲಾಗಿತ್ತು. ನೂರಾರು ವಿದ್ಯಾರ್ಥಿಗಳು ಜಾಗೃತಿ ಫಲಕ ಹಿಡಿದು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಜಾಗೃತಿ ಮೂಡಿಸಿದರು.
Last Updated 21 ಡಿಸೆಂಬರ್ 2025, 2:05 IST
ಆನೇಕಲ್: ಡಿ.23ರಿಂದ ರಾಜ್ಯ ಮಹಿಳಾ ಕಬಡ್ಡಿ ಚಾಂಪಿಯನ್ ಶಿಪ್-ಬಿ.ಎಲ್.ಶೇಖರ್
State Level Kabaddi: ಆನೇಕಲ್: ತಾಲ್ಲೂಕಿನ ಜಿಗಣಿ ಸಮೀಪದ ಹರಪನಹಳ್ಳಿ ಬೃಂದಾವನ ಶಾಲೆ ಆವರಣದಲ್ಲಿ ಡಿ.23ರಿಂದ 25ರವರೆಗೆ ಹಿರಿಯ ಮಹಿಳಾ ವಿಭಾಗದ ಹೊನಲು ಬೆಳಕಿನ ರಾಜ್ಯಮಟ್ಟದ ಕಬಡ್ಡಿ ಚಾಂಪಿಯನ್ ಶಿಪ್ -2025 ನಡೆಯಲಿದೆ ಎಂದು ಬೃಂದಾವನ ಶಿಕ್ಷಣ ಸಂಸ್ಥೆಗಳ ತಿಳಿಸಿದರು.
Last Updated 21 ಡಿಸೆಂಬರ್ 2025, 2:04 IST
ದೊಡ್ಡಬಳ್ಳಾಪುರ: ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು
Doddaballapur Incident: ದೊಡ್ಡಬಳ್ಳಾಪುರ: ತಾಲ್ಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ಶುಕ್ರವಾರ ರಾತ್ರಿ ವ್ಯಕ್ತಿಯೊಬ್ಬ ಸುಮಾರು 40 ಅಡಿ ಆಳದ ಪಾಳುಬಾವಿಗೆ ಬಿದ್ದು ಮೃತಟ್ಟಿದ್ದನೆ.
Last Updated 20 ಡಿಸೆಂಬರ್ 2025, 23:30 IST
ಬೆಚ್ಚನೆ ಉಡುಪು, ಬಿಸಿ ಪಾನಿಯತ್ತ ಜನರ ಮೊರೆ
ಹೊಸಕೋಟೆ ತಾಲ್ಲೂಕಿನಲ್ಲಿ ಬಕುಂಗ್ ಚಂಡಮಾರುತದಿಂದ ತಾಪಮಾನ 13 ಡಿಗ್ರಿಗೆ ಕುಸಿತ. ವಿದ್ಯಾರ್ಥಿಗಳು, ಕಾರ್ಮಿಕರು, ರೈತರು, ನೌಕರರು ಚಳಿಯಿಂದ ತತ್ತರಿಸಿದ ಪರಿಸ್ಥಿತಿ. ಮಕ್ಕಳಲ್ಲಿ ಶೀತ-ಜ್ವರ ಭೀತಿ, ದಟ್ಟ ಮಂಜು ವಾಹನ ಸವಾರರಿಗೆ ತೊಂದರೆ.
Last Updated 20 ಡಿಸೆಂಬರ್ 2025, 8:04 IST
ಮರದ ಕೊಂಬೆ ಬಿದ್ದು ಯುವಕ ಸಾವು ಪ್ರಕರಣ ಪುರಸಭೆಯಿಂದ ₹1ಲಕ್ಷ ಪರಿಹಾರ ಚೆಕ್
ದೇವನಹಳ್ಳಿಯಲ್ಲಿ ಮರದ ಕೊಂಬೆ ಬಿದ್ದು ಮೃತಪಟ್ಟ ವೆಂಕಟ ವರುಣ್ ಕುಟುಂಬಕ್ಕೆ ಪುರಸಭೆಯಿಂದ ₹1 ಲಕ್ಷ ಪರಿಹಾರ ಚೆಕ್ ವಿತರಣೆ. ಪುರಸಭೆ ಅಧ್ಯಕ್ಷೆ ಭವ್ಯ ಮಹೇಶ್ ಸಹಿತ ಸದಸ್ಯರು ಉಪಸ್ಥಿತಿ.
Last Updated 20 ಡಿಸೆಂಬರ್ 2025, 8:04 IST
ADVERTISEMENT
ಆನೇಕಲ್: ಏಕಕಾಲಕ್ಕೆ ಚಿರತೆ, ಕಾಡಾನೆ, ಕಾಡೆಮ್ಮೆ ಪ್ರತ್ಯಕ್ಷ
ಸಂಜೆಯಾಗುತ್ತಿದ್ದಂತೆ ಸಾರ್ವಜನಿಕರು ಭಯಭೀತಿ, ಅರಣ್ಯ ಸಿಬ್ಬಂದಿ ಹೈರಾಣ
Last Updated 20 ಡಿಸೆಂಬರ್ 2025, 8:04 IST
ಚನ್ನಪಟ್ಟಣ: ಮೇವು ಕತ್ತರಿಸುವ ಪ್ರಾಯೋಗಿಕ ಕಾರ್ಯಕ್ರಮ
ಚನ್ನಪಟ್ಟಣದ ಹಾರೋಕೊಪ್ಪ ಗ್ರಾಮದಲ್ಲಿ ಬಮೂಲ್ ವತಿಯಿಂದ ಮೇವು ಶೇಖರಣೆ ಹಾಗೂ ಯಂತ್ರೋಪಕರಣ ಬಳಕೆ ಕುರಿತು ರೈತರಿಗೆ ಮಾಹಿತಿ ನೀಡುವ ಪ್ರಾಯೋಗಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ.
Last Updated 20 ಡಿಸೆಂಬರ್ 2025, 8:01 IST
ನಡೆಯದ ಪರಿಶಿಷ್ಟರ ಕುಂದುಕೊರತೆ ಸಭೆ: ಚನ್ನಪಟ್ಟಣ ಆಡಳಿತ ನಿರ್ಲಕ್ಷ್ಯ ಆರೋಪ
ಚನ್ನಪಟ್ಟಣದಲ್ಲಿ ಪರಿಶಿಷ್ಟ ಜಾತಿ ಮತ್ತು ವರ್ಗ ಸಮುದಾಯದ ಕುಂದುಕೊರತೆ ಸಭೆ ಒಂದು ವರ್ಷದಿಂದ ನಡೆಯದೆ ತಾಲ್ಲೂಕು ಆಡಳಿತದ ನಿರ್ಲಕ್ಷ್ಯವಿದ್ದೆಂದು ದಲಿತ ಮುಖಂಡ ಹನುಮಂತಯ್ಯ ಆರೋಪಿಸಿದ್ದಾರೆ.
Last Updated 20 ಡಿಸೆಂಬರ್ 2025, 7:58 IST
ADVERTISEMENT
<
1
2
...
1000
>
ADVERTISEMENT
ADVERTISEMENT