ಮಂಗಳವಾರ, 6 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ಬೆಂಗಳೂರು ಗ್ರಾಮಾಂತರ
ADVERTISEMENT
ಸೂಲಿಬೆಲೆ | ನಿಧಿಗಾಗಿ ಮಗು ಬಲಿ ಯತ್ನ ಪ್ರಕರಣ: ಸಾಕು ತಂದೆ ಪೊಲೀಸರ ವಶಕ್ಕೆ
Black Magic Case: ಎಂಟು ತಿಂಗಳ ದತ್ತು ಮಗುವನ್ನು ನಿಧಿ ಆಸೆಗಾಗಿ ಬಲಿ ಕೊಡಲು ಮುಂದಾಗಿದ್ದ ಸಾಕು ತಂದೆ ಸೈಯ್ಯದ್ ಇಮ್ರಾನ್ನನ್ನು ಪೊಲೀಸರು ಸೋಮವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಮಗುವಿನ ಹೆತ್ತ ತಾಯಿ ಕೋಲಾರ ಆರೋಹಳ್ಳಿ ಗ್ರಾಮದ ಮಂಜುಳ ಅವರನ್ನು ವಶಕ್ಕೆ
Last Updated 6 ಜನವರಿ 2026, 5:44 IST
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ತಪಾಸಣೆ
Transport Department Drive: ಬೆಂಗಳೂರು–ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ–44ರಲ್ಲಿ ಸೋಮವಾರ ಬೆಳಗ್ಗೆಯೇ ಸಾರಿಗೆ ಇಲಾಖೆಯ ಅಧಿಕಾರಿಗಳು ಬಸ್ಗಳ ತಪಾಸಣೆ ನಡೆಸಿದರು. ಈ ವೇಳೆ ನಿಯಮ ಮೀರಿ ಸಂಚರಿಸಿದ್ದ ಅಂತರರಾಜ್ಯ ಬಸ್ಗಳಿಂದ ಒಟ್ಟು ₹16,700 ದಂಡ ವಸೂಲಿ ಮಾಡಲಾಗಿದೆ.
Last Updated 6 ಜನವರಿ 2026, 5:42 IST
ಆನೇಕಲ್ | ಕನ್ನಡ ಮಾತಾಡದಂತೆ ತಾಕೀತು ಮಾಡಿದ್ದ ವಿಡಿಯೊ ಬಹಿರಂಗ: ಪ್ರತಿಭಟನೆ
AMC College Controversy: ಆನೇಕಲ್: ತಾಲ್ಲೂಕಿನ ಬನ್ನೇರುಘಟ್ಟ ಎಎಂಸಿ ಕಾಲೇಜು ವಿದ್ಯಾರ್ಥಿ ನಿಲಯದ ವಾರ್ಡನ್ ‘ವಿದ್ಯಾರ್ಥಿಗಳು ಕನ್ನಡದಲ್ಲಿ ಮಾತನಾಡಬಾರದು’ ಎಂದು ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಕನ್ನಡ ಪರ ಸಂಘಟನೆಗಳ ಮುಖಂಡರು ಕಾಲೇಜು ಮುಂಭಾಗ ಪ್ರತಿಭಟನೆ ನಡೆಸಿದರು.
Last Updated 6 ಜನವರಿ 2026, 5:42 IST
ಆನೇಕಲ್ | ಅಂತರರಾಷ್ಟ್ರೀಯ ಕ್ರೀಡಾಂಗಣದವರೆಗೆ ಮೆಟ್ರೋ ವಿಸ್ತರಣೆ ಅಗತ್ಯ: ಶಿವಣ್ಣ
Namma Metro Extension: ಆನೇಕಲ್: ತಾಲ್ಲೂಕಿನ ಇಂಡ್ಲವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಂಗ್ಲದೊಡ್ಡಿ ಗ್ರಾಮದಲ್ಲಿ ತಾಂಡ್ಯ ಅಭಿವೃದ್ಧಿ ನಿಗಮದ ₹25 ಲಕ್ಷ ವೆಚ್ಚದ ಸಿಮೆಂಟ್ ರಸ್ತೆ ಕಾಮಗಾರಿಗೆ ಶಾಸಕ ಬಿ.ಶಿವಣ್ಣ ಸೋಮವಾರ ಭೂಮಿಪೂಜೆ ನೆರವೇರಿಸಿದರು.
Last Updated 6 ಜನವರಿ 2026, 5:38 IST
ನಂದಗುಡಿ | ರಾಜ್ಯೋತ್ಸವ ಪರಿಕಲ್ಪನೆ ಬದಲಾಗಬೇಕು: ಚಂದ್ರಶೇಖರ್ ನಂಗಲಿ
Chandrashekhar Nangali: ಕನ್ನಡ ಭಾಷೆ ಎಂದು ಅನ್ನದ ಭಾಷೆಯಾಗಿ ರೂಪುಗೊಳ್ಳುತ್ತದೆಯೋ ಅಂದು ಕನ್ನಡದ ಹಿರಿಮೆ, ಗರಿಮೆ ಇಮ್ಮಡಿಗೊಳ್ಳುತ್ತದೆ ಎಂದು ವಿಮರ್ಶಕ, ಸಾಹಿತಿ ಚಂದ್ರಶೇಖರ್ ನಂಗಲಿ ಅಭಿಪ್ರಾಯಪಟ್ಟರು ‘ಬ್ರಿಟಿಷರು ನಮ್ಮನ್ನು ಆಳಿ ಹೋದ ನಂತರವೂ ಪರಭಾಷೆಯಾದ ಇಂಗ್ಲೀಷ್ ಇಂದಿಗೂ
Last Updated 6 ಜನವರಿ 2026, 5:37 IST
ಆನೇಕಲ್: ಹೆನ್ನಾಗರದಲ್ಲಿ ರಾಜ್ಯೋತ್ಸವ ಓಟ
Karnataka Rakshana Vedike: ಕರ್ನಾಟಕ ರಕ್ಷಣಾ ವೇದಿಕೆಯಿಂದ ತಾಲೂಕಿನ ಹೆನ್ನಾಗರದಲ್ಲಿ ರಾಜ್ಯೋತ್ಸವ ಪ್ರಯುಕ್ತ 5 ಕಿ.ಮೀ ಮ್ಯಾರಥಾನ್ ನಡೆಯಿತು. ಕನ್ನಡ ನಾಡು ನುಡಿ ಉಳಿಸುವ ಜಾಗೃತಿಗಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಅನ್ಯ ಭಾಷೆಗಳ ಪ್ರಭಾವದಿಂದಾಗಿ ಇತ್ತೀಚಿನ
Last Updated 6 ಜನವರಿ 2026, 5:36 IST
ಶಿವಗಂಗೆ ದನಗಳ ಜಾತ್ರೆ ಕಣ್ಮರೆ! ಜಾತ್ರೆಗೆ ಬಾರದ ರಾಸುಗಳು.. ಗ್ರಾಮಸ್ಥರ ಬೇಸರ
Shivagange Cattle Fair ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಹೆಸರಾಗಿದ್ದ ನೆಲಮಂಗಲ ತಾಲ್ಲೂಕಿನ "ಶಿವಗಂಗೆ ಗಂಗಾಧರೇಶ್ವರ ದನಗಳ ಜಾತ್ರೆ"ಯಲ್ಲಿ ಈ ವರ್ಷ ಒಂದೇ ಒಂದು ದನ ಇಲ್ಲದೆ ದನಗಳ ಜಾತ್ರೆ ಕಣ್ಮರೆಯಾಗಿದೆ. ...
Last Updated 5 ಜನವರಿ 2026, 23:30 IST
ADVERTISEMENT
ಹೊಸಕೋಟೆ: ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಶಾಸಕ ಶರತ್ ಬಚ್ಚೇಗೌಡ ಚಾಲನೆ
ಹೊಸಕೋಟೆ ತಾಲ್ಲೂಕಿನ ವಿವಿಧ ಕಾಮಗಾರಿಗಳಿಗೆ ಶಾಸಕ ಶರತ್ ಬಚ್ಚೇಗೌಡ ಈಚೆಗೆ ಚಾಲನೆ ನೀಡಿದರು.
Last Updated 5 ಜನವರಿ 2026, 6:56 IST
ದೊಡ್ಡಬಳ್ಳಾಪುರ | ಹೆಲ್ಮೆಟ್ ಕಡ್ಡಾಯ: ಮೂರೇ ದಿನದಲ್ಲಿ 122 ಪ್ರಕರಣ
ದೊಡ್ಡಬಳ್ಳಾಪುರದಲ್ಲಿ ಬಿರುಸುಗೊಂಡ ಹೆಲ್ಮೆಟ್ ಮಾರಾಟ
Last Updated 5 ಜನವರಿ 2026, 6:55 IST
ಆನೇಕಲ್ | ಕಾಡಿಗೆ ಮರಳಲು ನಕಾರ: ವಾರದಿಂದ ಬೀಡುಬಿಟ್ಟ ಕಾಡಾನೆ ಹಿಂಡು
Wild Elephant Alert: ಆನೇಕಲ್: ಕಳೆದ ಒಂದು ವಾರದಿಂದ ತಾಲ್ಲೂಕಿನ ಕಾಡಂಚಿನ ಗ್ರಾಮಗಳ ನೀಲಗಿರಿ ತೋಪುಗಳಲ್ಲಿ ಬೀಡುಬಿಟ್ಟಿರುವ ಕಾಡಾನೆಗಳ ಹಿಂಡು ಭಾನುವಾರ ಮುತ್ಯಾಲಮಡುವು ಸಮೀಪದಲ್ಲಿ ರಸ್ತೆಯಲ್ಲಿ ಕಾಣಿಸಿಕೊಂಡಿದೆ.
Last Updated 5 ಜನವರಿ 2026, 6:53 IST
ADVERTISEMENT
<
1
2
...
1000
>
ADVERTISEMENT
ADVERTISEMENT