ಶನಿವಾರ, 7 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಬೆಂಗಳೂರು ಗ್ರಾಮಾಂತರ

ADVERTISEMENT

ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ 3 ಕೆ.ಜಿ ಹೈಡ್ರೊ ಗಾಂಜಾ ವಶ

Phuket Flight Drug Bust: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಥಾಯ್ಲೆಂಡ್‌ನ ಫುಕೆಟ್‌ನಿಂದ ಬಂದಿದ್ದ ಇಬ್ಬರು ಪ್ರಯಾಣಿಕರಿಂದ ಮಾದಕ ವಸ್ತುಗಳನ್ನು ಡಿಆರ್‌ಐ ಮತ್ತು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
Last Updated 7 ಫೆಬ್ರುವರಿ 2026, 4:59 IST
ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ 3 ಕೆ.ಜಿ ಹೈಡ್ರೊ ಗಾಂಜಾ ವಶ

ಕಾರ್ಮಿಕ ಸಂಹಿತೆ ರದ್ದಿಗೆ ಆಗ್ರಹ: ಫೆ.12ರ ಬಂದ್‌ಗೆ ವಿವಿಧ ಸಂಘಟನೆಗಳ ಬೆಂಬಲ

Labour Code Protest: ಹೊಸಕೋಟೆಯಲ್ಲಿ ಕಾರ್ಮಿಕ ಸಂಘಟನೆಗಳು ನೀಡಿರುವ ಭಾರತ ಬಂದ್‌ಗೆ ಬೆಂಬಲವಾಗಿ ಫೆ.12ರಂದು ತಾಲ್ಲೂಕು ಬಂದ್ ನಡೆಸಲಾಗುತ್ತಿದೆ ಎಂದು ವಿವಿಧ ಸಂಘಟನೆಗಳು ಘೋಷಿಸಿವೆ.
Last Updated 7 ಫೆಬ್ರುವರಿ 2026, 4:53 IST
ಕಾರ್ಮಿಕ ಸಂಹಿತೆ ರದ್ದಿಗೆ ಆಗ್ರಹ: ಫೆ.12ರ ಬಂದ್‌ಗೆ ವಿವಿಧ ಸಂಘಟನೆಗಳ ಬೆಂಬಲ

ಅಂತರಂಗ ಸುದ್ದಿಯಾಗದೆ ದೇಗುಲಕ್ಕೆ ಹೋದರೇನು ಪ್ರಯೋಜನ?: ಮಂಗಳನಾಥ ಮಹಾಸ್ವಾಮಿ

Spiritual Insight: ಹೊಸಕೋಟೆ ಪೂಜೇನಅಗ್ರಹಾರದಲ್ಲಿ ಮಾತನಾಡಿದ ಮಂಗಳನಾಥ ಮಹಾಸ್ವಾಮಿ, ಅಂತರಂಗ ಶುದ್ಧಿಯಾಗದೆ ದೇವಾಲಯಕ್ಕೆ ಹೋಗುವುದರಿಂದ ಪ್ರಯೋಜನವಿಲ್ಲ, ನೈತಿಕ ಶುದ್ಧತೆಯೇ ಜೀವನದ ಸಾರ್ಥಕತೆಗೆ ಮಾರ್ಗವೆಂದು ಹೇಳಿದರು.
Last Updated 7 ಫೆಬ್ರುವರಿ 2026, 4:52 IST
ಅಂತರಂಗ ಸುದ್ದಿಯಾಗದೆ ದೇಗುಲಕ್ಕೆ ಹೋದರೇನು ಪ್ರಯೋಜನ?: ಮಂಗಳನಾಥ ಮಹಾಸ್ವಾಮಿ

ವಿಮಾನ ನಿಲ್ದಾಣದಲ್ಲಿ ಚಿನ್ನಾಭರಣವಿದ್ದ ಬ್ಯಾಗ್‌ ಕಳವು: ಪ್ರಕರಣ ದಾಖಲು

Airport Luggage Theft: ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಜ್ರಾಭರಣ ಹಾಗೂ ಚಿನ್ನದಿಂದ ಕೂಡಿರುವ ಲಗೇಜ್ ಕಳವಾಗಿದ್ದು, ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated 7 ಫೆಬ್ರುವರಿ 2026, 4:48 IST
ವಿಮಾನ ನಿಲ್ದಾಣದಲ್ಲಿ ಚಿನ್ನಾಭರಣವಿದ್ದ ಬ್ಯಾಗ್‌ ಕಳವು: ಪ್ರಕರಣ ದಾಖಲು

ಸಿಎಂ ಸ್ಥಾನ ಗೊಂದಲಕ್ಕೆ ಹೈಕಮಾಂಡ್‌ ನೇರ ಕಾರಣ: ಛಲವಾದಿ ನಾರಾಯಣಸ್ವಾಮಿ

High Command Criticism: ಮುಖ್ಯಮಂತ್ರಿ ಸ್ಥಾನ ಗೊಂದಲಕ್ಕೆ ಹೈಕಮಾಂಡ್ ಕಾರಣವೆಂದು ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಟೀಕಿಸಿ, ಕಪ್ಪ ಕಾಣಿಕೆಗೆ ರಾಜಕೀಯ ಹಗ್ಗ ಜಗ್ಗಾಟ ನಡೆಯುತ್ತಿದೆ ಎಂದು ಹೇಳಿದರು.
Last Updated 7 ಫೆಬ್ರುವರಿ 2026, 4:47 IST
ಸಿಎಂ ಸ್ಥಾನ ಗೊಂದಲಕ್ಕೆ ಹೈಕಮಾಂಡ್‌ ನೇರ ಕಾರಣ: ಛಲವಾದಿ ನಾರಾಯಣಸ್ವಾಮಿ

ಚೊಕ್ಕಹಳ್ಳಿ | ಬೈಕ್‌ಗೆ ಕಾರು ಡಿಕ್ಕಿ: ಸವಾರ ಸಾವು

Highway Collision Incident: ಹೊಸಕೋಟೆ–ಚಿಂತಾಮಣಿ ರಾಜ್ಯ ಹೆದ್ದಾರಿ–82ರ ಭಾರತ್ ಪೆಟ್ರೋಲಿಯಂ ಬಂಕ್ ಸಮೀಪ ಕಾರೊಂದು ಎರಡು ಬೈಕ್‌ಗಳಿಗೆ ಡಿಕ್ಕಿ ಹೊಡೆದು ಒಬ್ಬ ಸವಾರ ಮೃತರಾಗಿದ್ದು, ಮೂವರು ಗಾಯಗೊಂಡಿದ್ದಾರೆ.
Last Updated 7 ಫೆಬ್ರುವರಿ 2026, 4:46 IST
ಚೊಕ್ಕಹಳ್ಳಿ | ಬೈಕ್‌ಗೆ ಕಾರು ಡಿಕ್ಕಿ: ಸವಾರ ಸಾವು

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 3.03 ಕೆ.ಜಿ ಹೈಡ್ರೋ ಗಾಂಜಾ ವಶ

Hydro Ganja Seized: ದೇವನಹಳ್ಳಿ: ಇಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಥೈಲ್ಯಾಂಡ್‌ನ ಪುಕೆಟ್ ನಗರದಿಂದ ಆಗಮಿಸಿದ್ದ ಇಬ್ಬರು ಪ್ರಯಾಣಿಕರ ಬಳಿ ಅಕ್ರಮವಾಗಿ ಸಾಗಿಸುತ್ತಿದ್ದ ಮಾದಕ ವಸ್ತುಗಳನ್ನು ಡಿಆರ್‌ಐ ಹಾಗೂ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
Last Updated 6 ಫೆಬ್ರುವರಿ 2026, 21:52 IST
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 3.03 ಕೆ.ಜಿ ಹೈಡ್ರೋ ಗಾಂಜಾ ವಶ
ADVERTISEMENT

ಗ್ರಾಮಗಳ ಸಬಲೀಕರಣದಿಂದ ದೇಶ ಅಭಿವೃದ್ಧಿ: ಸಚಿವ ಕೆ.ಎಚ್. ಮುನಿಯಪ್ಪ

Village Development: ಗ್ರಾಮಗಳ ಅಭಿವೃದ್ಧಿಯಿಂದಲೇ ದೇಶದ ಸಮಗ್ರ ಅಭಿವೃದ್ಧಿ ಸಾಧ್ಯ ಎಂಬುದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಗ್ರಾಮ ಸ್ವರಾಜ್ಯದ ಆಶಯವಾಗಿದ್ದು, ಆ ದಿಕ್ಕಿನಲ್ಲಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದರು.
Last Updated 6 ಫೆಬ್ರುವರಿ 2026, 6:43 IST
ಗ್ರಾಮಗಳ ಸಬಲೀಕರಣದಿಂದ ದೇಶ ಅಭಿವೃದ್ಧಿ: ಸಚಿವ ಕೆ.ಎಚ್. ಮುನಿಯಪ್ಪ

ವಿಜಯಪುರ: ನೂರಾರು ಮರ ಕಡಿದು ಸಾಗಿಸುತ್ತಿದ್ದ ವೇಳೆ ಮರಗಳ್ಳರ ಸೆರೆ

Illegal Logging Crackdown: ಮಂಡಿಬೆಲೆ ಅರಣ್ಯ ಪ್ರದೇಶ ಮುಖ್ಯದ್ವಾರದಲ್ಲಿ ಮಂಗಳವಾರ ರಾತ್ರಿ ನೂರಕ್ಕೂ ಹೆಚ್ಚು ನೀಲಗಿರಿ ಹಾಗೂ ಇತರ ಮರಗಳನ್ನು ಕಡಿದು ವಾಹನದಲ್ಲಿ ಸಾಗಿಸುತ್ತಿದ್ದ ನಾಲ್ವರನ್ನು ಅರಣ್ಯ ಇಲಾಖೆ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.
Last Updated 6 ಫೆಬ್ರುವರಿ 2026, 6:42 IST
ವಿಜಯಪುರ: ನೂರಾರು ಮರ ಕಡಿದು ಸಾಗಿಸುತ್ತಿದ್ದ ವೇಳೆ ಮರಗಳ್ಳರ ಸೆರೆ

ದೊಡ್ಡಬಳ್ಳಾಪುರ ನಾಗರಕೆರೆ ಪುನರುಜ್ಜೀವನ

ಫಾಕ್ಸ್‌ಕಾನ್ ಸಿಎಸ್‌ಆರ್‌ ನಿಧಿ ₹3 ಕೋಟಿ ವೆಚ್ಚದಲ್ಲಿ ಕಾಮಗಾರಿ; ಜಿಲ್ಲಾಧಿಕಾರಿ ಎ.ಬಿ ಬಸವರಾಜು
Last Updated 6 ಫೆಬ್ರುವರಿ 2026, 6:40 IST
ದೊಡ್ಡಬಳ್ಳಾಪುರ ನಾಗರಕೆರೆ ಪುನರುಜ್ಜೀವನ
ADVERTISEMENT
ADVERTISEMENT
ADVERTISEMENT