<p><strong>ಆನೇಕಲ್: </strong>ತಾಲ್ಲೂಕಿನ ಬನ್ನೇರುಘಟ್ಟ ಚಂಪಕಧಾಮ ರಥೋತ್ಸವ ಮಂಗಳವಾರ ವಿಜೃಂಭಣೆಯಿಂದ ನಡೆಯಿತು. ಹರಕೆ ಸಲ್ಲಿಸಲು ತಮಿಳುನಾಡು ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಬಂದಿದ್ದ ಸಾವಿರಾರು ಮಂದಿ ಪಾಲ್ಗೊಂಡಿದ್ದರು.</p>.<p>ರಥೋತ್ಸವ ಅಂಗವಾಗಿ ದೇವಾಲಯದ ಪ್ರಾಂಗಣದಲ್ಲಿ ಅಲಂಕೃತ ಉತ್ಸವ ಮೂರ್ತಿಗೆ ಪೂಜೆ ನೆರವೇರಿಸಲಾಯಿತು. </p>.<p>ದೇವಾಲಯದ ಮುಂಭಾಗದ ರಸ್ತೆಯಲ್ಲಿ ರಥ ಸಾಗುತ್ತಿದ್ದಂತೆಯೇ ದವನ ಚುಚ್ಚಿದ ಬಾಳೆ ಹಣ್ಣು ರಥಕ್ಕೆ ಎಸೆಯುವ ಮೂಲಕ ಭಕ್ತಿ ಸಮರ್ಪಿಸಿದರು. ಸಾವಿರಾರು ಲಿಂಗತ್ವ ಅಲ್ಪಸಂಖ್ಯಾತರು ಜಾತ್ರೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್: </strong>ತಾಲ್ಲೂಕಿನ ಬನ್ನೇರುಘಟ್ಟ ಚಂಪಕಧಾಮ ರಥೋತ್ಸವ ಮಂಗಳವಾರ ವಿಜೃಂಭಣೆಯಿಂದ ನಡೆಯಿತು. ಹರಕೆ ಸಲ್ಲಿಸಲು ತಮಿಳುನಾಡು ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಬಂದಿದ್ದ ಸಾವಿರಾರು ಮಂದಿ ಪಾಲ್ಗೊಂಡಿದ್ದರು.</p>.<p>ರಥೋತ್ಸವ ಅಂಗವಾಗಿ ದೇವಾಲಯದ ಪ್ರಾಂಗಣದಲ್ಲಿ ಅಲಂಕೃತ ಉತ್ಸವ ಮೂರ್ತಿಗೆ ಪೂಜೆ ನೆರವೇರಿಸಲಾಯಿತು. </p>.<p>ದೇವಾಲಯದ ಮುಂಭಾಗದ ರಸ್ತೆಯಲ್ಲಿ ರಥ ಸಾಗುತ್ತಿದ್ದಂತೆಯೇ ದವನ ಚುಚ್ಚಿದ ಬಾಳೆ ಹಣ್ಣು ರಥಕ್ಕೆ ಎಸೆಯುವ ಮೂಲಕ ಭಕ್ತಿ ಸಮರ್ಪಿಸಿದರು. ಸಾವಿರಾರು ಲಿಂಗತ್ವ ಅಲ್ಪಸಂಖ್ಯಾತರು ಜಾತ್ರೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>