<p><strong>ದೇವನಹಳ್ಳಿ:</strong> ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಂಕೀರ್ಣ ಭವನದಲ್ಲಿ ಏಪ್ರಿಲ್ 19ರಂದು ಬೆಳಿಗ್ಗೆ 11ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ<br />ನಡೆಯಲಿದೆ.</p>.<p>ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದ ಸಾರಿಗೆ ಸೌಕರ್ಯ ವ್ಯವಸ್ಥೆ ಕುರಿತು ಬರುವ ಅಹವಾಲು ಆಲಿಕೆ ಮತ್ತು ಮಜಲು ವಾಹನಗಳ ರಹದಾರಿ ಮಾರ್ಗ ಕುರಿತು ಚರ್ಚಿಸಲಾಗುವುದು. ಆಸಕ್ತರು ಸಭೆಯಲ್ಲಿ ಭಾಗವಹಿಸಿ, ಸಾರಿಗೆ ಸೌಕರ್ಯ ವ್ಯವಸ್ಥೆ ಕುರಿತ ಅಹವಾಲುಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ:</strong> ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಂಕೀರ್ಣ ಭವನದಲ್ಲಿ ಏಪ್ರಿಲ್ 19ರಂದು ಬೆಳಿಗ್ಗೆ 11ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ<br />ನಡೆಯಲಿದೆ.</p>.<p>ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದ ಸಾರಿಗೆ ಸೌಕರ್ಯ ವ್ಯವಸ್ಥೆ ಕುರಿತು ಬರುವ ಅಹವಾಲು ಆಲಿಕೆ ಮತ್ತು ಮಜಲು ವಾಹನಗಳ ರಹದಾರಿ ಮಾರ್ಗ ಕುರಿತು ಚರ್ಚಿಸಲಾಗುವುದು. ಆಸಕ್ತರು ಸಭೆಯಲ್ಲಿ ಭಾಗವಹಿಸಿ, ಸಾರಿಗೆ ಸೌಕರ್ಯ ವ್ಯವಸ್ಥೆ ಕುರಿತ ಅಹವಾಲುಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>