ತನಿಖಾ ತಂಡದಲ್ಲಿ ಪಿಸಿಪಿಎನ್ ಡಿಟಿ ಉಪನಿರ್ದೇಶಕ ಡಾ.ವಿವೇಕದೊರೆ, ಮಕ್ಕಳ ಮತ್ತು ಲಸಿಕಾ ಕಾರ್ಯಕ್ರಮದ ಉಪನಿರ್ದೇಶಕಿ ಡಾ.ರಜನಿ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಕಾಂತರಾಜು, ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಅಧಿಕಾರಿ ಡಾ.ರಾಜು, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಚಂದ್ರಶೇಖರ್.ಎಂ.ಸಿ, ಸರ್ಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ರಾಜೇಶ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ತುಕಾರಾಂ, ತಾಲ್ಲೂಕು ಪ್ರಭಾರ ಆರೋಗ್ಯ ಶಿಕ್ಷಣಾಧಿಕಾರಿ ರಂಗನಾಥ್ ಹಾಗೂ ಸಿಬ್ಬಂದಿ ಇದ್ದರು.