‘ಆನೇಕಲ್ನಲ್ಲಿ ಪಕ್ಷವು ಯಾರಿಗೆ ಟಿಕೆಟ್ ನೀಡಿದರೂ ಪ್ರಾಮಾಣಿಕವಾಗಿ ಕೆಲಸ ಮಾಡಿ ಅಭ್ಯರ್ಥಿಯನ್ನು ಗೆಲ್ಲಿಸುವುದು ನಮ್ಮ ಜವಾಬ್ದಾರಿ. ನನಗೆ ಅಥವಾ ನನ್ನ ಕುಟುಂಬದವರಿಗೆ ಟಿಕೆಟ್ ಸಿಗಬೇಕು ಎಂಬ ಕುಟುಂಬ ರಾಜಕಾರಣ ನಮ್ಮದಲ್ಲ. ನಮ್ಮದು ತತ್ವ, ಸಿದ್ಧಾಂತದ ರಾಜಕಾರಣ. ಒಬ್ಬ ಸಾಮಾನ್ಯ ಕಾರ್ಯಕರ್ತನನ್ನು ರಾಜ್ಯ, ರಾಷ್ಟ್ರಮಟ್ಟದಲ್ಲಿ ಗುರುತಿಸಿರುವ ಏಕೈಕ ಪಕ್ಷ ಬಿಜೆಪಿಯಾಗಿದೆ’ ಎಂದು ತಿಳಿಸಿದರು.