ಈ ಸಂದರ್ಭದಲ್ಲಿ ನಿವೃತ್ತ ಯೋಧರ ಸಂಘದ ಅಧ್ಯಕ್ಷ ಆಂಜಿನಪ್ಪ,ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಅಧ್ಯಕ್ಷ ಎಚ್.ಎಸ್.ವೆಂಕಟೇಶ್,ಪ್ರಧಾನ ಕಾರ್ಯದರ್ಶಿ ಎಸ್.ಎಲ್.ಎನ್.ವೇಣು, ಗೌರವ ಅಧ್ಯಕ್ಷ ಪು.ಮಹೇಶ್, ತಾಲ್ಲೂಕು ಉಪಾಧ್ಯಕ್ಷ ಮಲ್ಲಾತ್ತಹಳ್ಳಿ ಆನಂದ್ಕುಮಾರ್, ಖಜಾಂಚಿ ಸೊಣ್ಣಮಾರನಹಳ್ಳಿ ಆನಂದ್, ಕಾರ್ಯದರ್ಶಿ ಜೋಗಹಳ್ಳಿ ಅಮ್ಮು,ಸಂಚಾಲಕ ಕೆ.ಆರ್.ಮಂಜುನಾಥ್, ನಗರ ಅಧ್ಯಕ್ಷ ಬಷೀರ್,ಮುಖಂಡರಾದ ಮುಕ್ಕೇನಹಳ್ಳಿರವಿ, ಹೇಮಂತ್ರಾಜು, ಮಾರುತಿ ಸೂರಿ ಇದ್ದರು.