ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ, ಜಿಲ್ಲಾ ಉಸ್ತುವಾರಿ ಸಚಿವ ಕೆ. ಸುಧಾಕರ್, ಸಚಿವರಾದ ಆರ್. ಅಶೋಕ, ಎಸ್.ಟಿ. ಸೋಮಶೇಖರ್, ಮುನಿರತ್ನ, ನಾರಾಯಣಗೌಡ, ಗೋಪಾಲಯ್ಯ, ಸಂಸದ ಪಿ.ಸಿ. ಮೋಹನ್, ರಾಜ್ಯಸಭಾ ಸದಸ್ಯ ಜಗ್ಗೇಶ್, ವಿಧಾನ ಪರಿಷತ್ ಮುಖ್ಯ ಸಚೇತಕ ಡಾ.ವೈ.ಎ. ನಾರಾಯಣಸ್ವಾಮಿ, ಶಾಸಕರಾದ ಎಸ್.ಆರ್. ವಿಶ್ವನಾಥ, ಎಲ್.ಎನ್. ನಾರಾಯಣಸ್ವಾಮಿ, ಅ. ದೇವೇಗೌಡ ಹಾಜರಿದ್ದರು.