‘ಚಿತ್ರರಂಗದಲ್ಲಿ ಅನೇಕ ಗಣ್ಯರು ತಮ್ಮದೆ ಕಲಾ ಸೇವೆಯನ್ನು ರಾಜ್ಯದ ಜನತೆಗೆ ನೀಡಿದ್ದಾರೆ. ಸಿನಿಮಾ ಕ್ಷೇತ್ರದ ಮೂಲಕ ಸಮಾನತೆ, ಸಾಮಾಜಿಕ ಕಳಕಳಿ, ಸೇವಾ ಮನೋಭಾವ, ಸಾಮಾನ್ಯ ಜನರ ಹೃದಯಕ್ಕೆ ಹತ್ತಿರವಾಗುವಂತೆ ಮಾಡಿದ್ದಾರೆ. ಚಿತ್ರರಂಗ ಹೊರತು ಅನೇಕ ಸೇವಾ ಕಾರ್ಯ ಮಾಡಿದ್ದಾರೆ. ಅವರ ಸೇವೆಯ ಸ್ಫೂರ್ತಿಯಿಂದ ನಾವು ಸಹ ಸ್ಥಳೀಯರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇವೆ’ ಎಂದು ಹೇಳಿದರು.