ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿ. ಸೋಮಶೇಖರ್, ಸಾಹಿತಿ ಬೈರಮಂಗಲ ರಾಮೇಗೌಡ, ತಹಶೀಲ್ದಾರ್ ಪಿ. ದಿನೇಶ್, ಮರಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರಿತಾ, ಉಪಾಧ್ಯಕ್ಷ ವೆಂಕಟಸ್ವಾಮಿ ರೆಡ್ಡಿ, ಮುಖಂಡರಾದ ಪುರುಷೋತ್ತಮ ರೆಡ್ಡಿ, ಪ್ರಭಾಕರರೆಡ್ಡಿ, ಬಂಡಾಪುರ ರಾಮಚಂದ್ರ, ಚಿನ್ನಪ್ಪ ವೈ. ಚಿಕ್ಕಹಾಗಡೆ, ರಾಮಕೃಷ್ಣಾರೆಡ್ಡಿ, ಕೆ.ಎಸ್. ನಟರಾಜ್, ನಾಗವೇಣಿ, ಕನ್ನಡತಿ ಭಾಗೀರಥಿ, ಮಾಯಸಂದ್ರ ನಾಗರಾಜು ಹಾಜರಿದ್ದರು.