ಕಾಲೇಜಿನ ವಿದ್ಯಾರ್ಥಿಗಳು ಜಲ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸಿದರು. ಎಂಜಿನಿಯರ್ ಸುಪ್ರಿಯಾರಾಣಿ, ಪರಿಸರ ಎಂಜಿನಿಯರ್ ಮಹೇಶ್ ಕುಮಾರ್, ಕಿರಿಯ ಆರೋಗ್ಯ ನಿರೀಕ್ಷಕಿ ಪ್ರಭಾವತಿ, ಸಮುದಾಯ ಸಂಘಟಕ ಶಿವನಾಗೇಗೌಡ, ಕಿರಿಯ ಕಾರ್ಯಕ್ರಮ ಅಧಿಕಾರಿ ಲಿಂಗಯ್ಯ, ಜನಾರ್ದನ, ಮಮತಾ, ಜ್ಯೋತಿ, ಲಕ್ಷ್ಮೀನಾರಾಯಣ, ನಾರಾಯಣಸ್ವಾಮಿ, ಮೂರ್ತಿ ಇದ್ದರು.