ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಲಕ್ಷ್ಮೀಪತಯ್ಯ, ನಗರ ಘಟಕದ ಅಧ್ಯಕ್ಷ ವಿ.ಎಸ್.ರವಿಕುಮಾರ್, ಎಪಿಎಂಸಿ ಅಧ್ಯಕ್ಷ ಮಂಜುನಾಥ್, ನಿರ್ದೇಶಕ ಲಕ್ಷ್ಮೀನಾರಾಯಣ್, ನಗರಸಭೆ ಸದಸ್ಯ ಆರ್.ಕೆಂಪರಾಜ್, ಪಿ.ಸಿ. ಲಕ್ಷ್ಮೀನಾರಾಯಣ್, ಶಂಸುನ್ನೀಸಾ, ಸುಶೀಲ ರಾಘವ, ಟಿಎಪಿಎಂಸಿಎಸ್ ನಿರ್ದೇಶಕ ಅಂಜನಗೌಡ, ಜೆಡಿಎಸ್ ಯುವ ಘಟಕದ ಜಿಲ್ಲಾ ಅಧ್ಯಕ್ಷ ಸುನಿಲ್ ಕುಮಾರ್, ಮುಖಂಡರಾದ ಜಿ.ಸತ್ಯನಾರಾಯಣ್, ಗೌರೀಶ್, ಅಖಿಲೇಶ್ ಇದ್ದರು.