ತಹಶೀಲ್ದಾರ್ ಮೋಹನಕುಮಾರಿ, ಯುವ ಸಬಲೀಕರಣ ಮತ್ತು
ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಗೀತಾ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಚ್. ಬಾಲಕೃಷ್ಣ,
ಪ್ರಧಾನ ಕಾರ್ಯದರ್ಶಿ ಪಿ. ಗಂಗಾಧರಪ್ಪ, ಉಪಾಧ್ಯಕ್ಷ ಎಂ.ಎಸ್. ರಾಜಶೇಖರ್, ತಾಲ್ಲೂಕು ಘಟಕದ ಅಧ್ಯಕ್ಷ ಎನ್. ಲಕ್ಷ್ಮಿನರಸಿಂಹಯ್ಯ, ಕಾರ್ಯದರ್ಶಿ ಶ್ರೀನಿವಾಸ್ ಸೇರಿದಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪದಾಕಾರಿಗಳು, ನಾಲ್ಕು ತಾಲ್ಲೂಕುಗಳ ಪದಾಧಿಕಾರಿಗಳು ಇದ್ದರು.