ಧರ್ಮಗುರು ಸ್ವಾಮಿ ಮ್ಯಾಥ್ಯೂ ಕೊಟ್ಟಾಯಿಲ್ ಮಾತನಾಡಿ, ‘ಆಚರಣೆಗಳು ಜನರಲ್ಲಿ ಸಾಮರಸ್ಯ ಮೂಡಿಸಿ, ಅವರನ್ನು ಸನ್ಮಾರ್ಗದಲ್ಲಿ ಕೊಂಡೊಯ್ಯಬೇಕು. ಇಂತಹ ಪವಿತ್ರ ಕಾರ್ಯಗಳಲ್ಲಿ ಎಲ್ಲ ಧರ್ಮಿಯರೂ ಭಾಗವಹಿಸಬೇಕು. ಎಲ್ಲರೂ ಸಾಮರಸ್ಯದಿಂದ ಬದುಕು ಕಟ್ಟಿಕೊಳ್ಳುವಂತಹ ವ್ಯವಸ್ಥೆ ಉಂಟು ಮಾಡಬೇಕಿರುವ ಉದ್ದೇಶದಿಂದ ಇಂತಹ ಆಚರಣೆ ಮಾಡಿಕೊಂಡು ಬರುತ್ತಿದ್ದೇವೆ’ ಎಂದರು.