ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಬೇಡ್ಕರ್‌ ಓದು ಕಾರ್ಯಕ್ರಮ ಇಂದು

Last Updated 11 ಡಿಸೆಂಬರ್ 2020, 7:08 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ:ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದೇವರಾಜ ಅರಸ್‌ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ ಮತ್ತು ಸ್ನಾತಕೋತ್ತರ ಕೇಂದ್ರದಿಂದ ಡಿ. 11ರಂದು ಬೆಳಿಗ್ಗೆ 10.30ಕ್ಕೆ ಕಾಲೇಜಿನ ಸಭಾಂಗಣದಲ್ಲಿ ಡಾ.ಬಿ.ಆರ್‌. ಅಂಬೇಡ್ಕರ್‌ ಅವರ ಓದು ಕಾರ್ಯಕ್ರಮ ನಡೆಯಲಿದೆ.

ದೇವರಾಜ ಅರಸು ಶಿಕ್ಷಣ ಸಂಸ್ಥೆಯ ನಿರ್ದೇಶಕ ಜೆ. ರಾಜೇಂದ್ರ ಸಮಾರಂಭ ಉದ್ಘಾಟಿಸಲಿದ್ದಾರೆ. ಪ್ರಾಂಶುಪಾಲ ಪ್ರೊ.ಕೆ.ಆರ್‌. ರವಿಕಿರಣ್‌ ಅಧ್ಯಕ್ಷತೆವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ವಿಮರ್ಶಕ ಪ್ರೊ.ಎಂ.ಜಿ. ಚಂದ್ರಶೇಖರಯ್ಯ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ರಸಪ್ರಶ್ನೆ, ಪ್ರಬಂಧ ಸ್ಪರ್ಧೆ, ಆಶುಭಾಷಣ, ಕವನ ವಾಚನ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT