ಶನಿವಾರ, 9 ಆಗಸ್ಟ್ 2025
×
ADVERTISEMENT
ADVERTISEMENT

ಆನೇಕಲ್: ಗುಂಡಿ ರಸ್ತೆಯಲ್ಲಿ ವಾಹನ ಸವಾರರ ಸರ್ಕಸ್‌

ಆನೇಕಲ್‌-ಚಂದಾಪುರ ರಸ್ತೆ ಅಧ್ವಾನ । ಒಂದು ಕಿ.ಮೀ ರಸ್ತೆ ಸಂಚಾರಕ್ಕೆ ಬೇಕು 20 ನಿಮಿಷ
Published : 9 ಆಗಸ್ಟ್ 2025, 2:03 IST
Last Updated : 9 ಆಗಸ್ಟ್ 2025, 2:03 IST
ಫಾಲೋ ಮಾಡಿ
Comments
ರಸ್ತೆ ಗುಂಡಿಯಿಂದ ದ್ವಿಚಕ್ರ ವಾಹನ ಸವಾರರು ಸಂಚರಿಸಲು ಪರದಾಡುತ್ತಿರುವುದು
ರಸ್ತೆ ಗುಂಡಿಯಿಂದ ದ್ವಿಚಕ್ರ ವಾಹನ ಸವಾರರು ಸಂಚರಿಸಲು ಪರದಾಡುತ್ತಿರುವುದು
ರಸ್ತೆ ಗುಂಡಿ ಸಮಸ್ಯೆಯಿಂದ ಆನೇಕಲ್‌-ಚಂದಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿದೆ
ರಸ್ತೆ ಗುಂಡಿ ಸಮಸ್ಯೆಯಿಂದ ಆನೇಕಲ್‌-ಚಂದಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿದೆ
ಆನೇಕಲ್ ಚಂದಾಪುರ ದ್ವಿಪಥ ಅಭಿವೃದ್ಧಿಗೆ ಭೂಮಿ ಪೂಜೆ ಸಲ್ಲಿಸಲಾಗಿದೆ. ಸತತ ಮಳೆಯಿಂದ ಕಾಮಗಾರಿಗೆ ಅಡ್ಡಿಯಾಗಿದೆ. ಮಳೆ ಬಿಡುವು ಕೊಟ್ಟರೆ ಅಭಿವೃದ್ಧಿಗೆ ವೇಗ ನೀಡಲಾಗುವುದು. ಗುಂಡಿಗಳನ್ನು ಮುಚ್ಚಿಸಲು ಲೋಕೋಪಯೋಗಿ ಇಲಾಖೆಗೆ ಸೂಚಿಸಲಾಗುವುದು
ಬಿ.ಶಿವಣ್ಣ ಶಾಸಕ
ಮರಸೂರು ಗೇಟ್‌ನಿಂದ ರಾಮಕೃಷ್ಣಪುರ ಗೇಟ್ ವರೆಗೆ ಒಂದು ಕಿ.ಮೀ. ಸಂಚರಿಸುವುದು ಅತ್ಯಂತ ಕಷ್ಟ. ಗುಂಡಿಗಳ ಮಧ್ಯೆ ರಸ್ತೆ ಹುಡುಕಬೇಕು. ರಸ್ತೆ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು
ಅನಿಲ್ ರೆಡ್ಡಿ ಸ್ಥಳೀಯ
ಮಳೆಯಿಂದ ರಸ್ತೆ ಗುಂಡಿಗಳಲ್ಲಿ ನೀರು ತಂಬಿಕೊಂಡಿದೆ. ದ್ವಿಚಕ್ರ ವಾಹನ ಸವಾರರು ಅಪಘಾತಕ್ಕೆ ಒಳಗಾಗುತಿದ್ದಾರೆ. ಸಂಜೆಯಾದರೆ ವಾಹನ ದಟ್ಟಣೆ ಸಹ ಹೆಚ್ಚಾಗುತ್ತಿದೆ.
ಸಿಂಚನ ಗಾರ್ಮೆಂಟ್ಸ್‌ ಉದ್ಯೋಗಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT