ಕುರುಬರ ಸಂಘದ ರಾಜ್ಯ ನಿರ್ದೇಶಕ ಕೆ.ಎಂ. ರಾಮಚಂದ್ರಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಇಂಡ್ಲವಾಡಿ ಸಿ. ನಾಗರಾಜು, ಹಾಪ್ಕಾಮ್ಸ್ ನಿರ್ದೇಶಕ ಮುತ್ತೂರು ಜೆ. ನಾರಾಯಣಪ್ಪ, ಹೆಬ್ಬಗೋಡಿ ನಗರಸಭಾ ಸದಸ್ಯ ಕೃಷ್ಣಪ್ಪ, ಜಿಗಣಿ ಪುರಸಭಾ ಸದಸ್ಯ ಹರೀಶ್, ವಾಬಸಂದ್ರ ಮಂಜುನಾಥ್, ಸಂಪಂಗಿ ರಾಮಯ್ಯ, ನವೀನ್, ಜಗದೀಶ್ ಇದ್ದರು.