ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ್, ವಿಶೇಷ ತಹಶೀಲ್ದಾರ್ ಕರಿಯ ನಾಯಕ, ಸರ್ಕಲ್ ಇನ್ಸ್ಪೆಕ್ಟರ್ ಚಂದ್ರಪ್ಪ, ಪುರಸಭೆ ಸದಸ್ಯರಾದ ಎನ್.ಎಸ್.ಪದ್ಮನಾಭ, ರಾಜೇಂದ್ರ ಪ್ರಸಾದ್, ರಾಜಪ್ಪ, ಕವಿತಾ, ಭಾರತಿ, ಭುವನ, ಅನಿತಾ, ಕ್ಷೇತ್ರ ಶಿಕ್ಷಣಾಧಿಕಾರಿ ಜೆ.ಎಂ.ಜಯಲಕ್ಷ್ಮೀ, ಸಿಡಿಪಿಓ ಕವಿತಾ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರವಿ, ಎಇಇ ಚಿನ್ನಪ್ಪ ಇದ್ದರು.