ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಕಾರ್ಯಕ್ರಮ ಉದ್ಘಾಟಿಸುವರು. ಸಚಿವರಾದ ರಾಮಲಿಂಗಾರೆಡ್ಡಿ, ಪ್ರಿಯಾಂಕ್ ಖರ್ಗೆ, ಶಿವರಾಜ ತಂಗಡಗಿ, ಶಾಸಕರಾದ ಬಿ.ಶಿವಣ್ಣ, ಅಶೋಕ್ ಪಟ್ಟಣ, ಸಾ.ರಾ.ಗೋವಿಂದು ಭಾಗವಹಿಸುವರು ಎಂದು ಜಾಗೃತಿ ವೇದಿಕೆಯ ಯುವ ಘಟಕದ ಅಧ್ಯಕ್ಷ ಗೌರೀಶ್ ತಿಳಿಸಿದರು.