ದೇಶದ ಭವಿಷ್ಯ ಶಿಕ್ಷಣದಲ್ಲಿ ಅಡಗಿದೆ ಆದರೆ ಇಂದು ಶಿಕ್ಷಣ ವ್ಯಾಪಾರೀಕರಣ ಆಗುತ್ತಿರುವುದು ವಿಷಾದನೀಯ ಸಂಗತಿ. ಇಂದಿನ ಸ್ಪರ್ಧಾತ್ಮಕ ಜಗತ್ತಿಗತ್ತಿನಲ್ಲಿ ನಮ್ಮ ಬದುಕು ಹಸನಾಗಬೇಕೆಂದರೆ ಶಿಕ್ಷಣದಿಂದ ಮಾತ್ರ ಸಾಧ್ಯ
ನಾರಾಯಣಗೌಡ ಯುವ ಮುಖಂಡ
ಅರಿವಿನ ಬೆಳಕು ಕಾರ್ಯಕ್ರಮದಡಿ ಎಸ್.ಎಸ್.ಎಲ್.ಸಿ ಯಲ್ಲಿ ಉತ್ತಮ ಫಲಿತಾಂಶಕ್ಕಾಗಿ ಶಾಸಕ ಶರತ್ ಬಚ್ಚೇಗೌಡ ತಾಲ್ಲೂಕಿನ 10ನೇ ತರಗತಿಯ 3800 ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿ ವಿತರಿಸಲಾಗುತ್ತಿದೆ