ಧ್ವಜಾರೋಹಣ, ತಂಡಗಳ ಪರಿಚಯ ಹಾಗೂ ಅತಿಥಿಗಳಿಗೆ ಗೌರವ ವಂದನೆ ಸಲ್ಲಿಸಲಾಯಿತು. ಪ್ರಥಮ ದರ್ಜೆ ಸಿವಿಲ್ ನ್ಯಾಯಾಧೀಶರಾದ ಸಂದೀಪ್ ಎ.ನಾಯಕ್, ಸರ್ಕಾರಿ ಅಭಿಯೋಜಕ ಸುಬ್ರಹ್ಮಣ್ಯ, ಸರ್ಕಲ್ ಇನ್ಸ್ಪೆಕ್ಟರ್ ಜಿ.ಸಿದ್ದರಾಜು, ಶ್ರೀ ದೇವರಾಜ ಅರಸು ಅಂತರರಾಷ್ಟ್ರೀಯ ವಸತಿ ಶಾಲೆಯ ಆಡಳಿತ ನಿರ್ದೇಶಕ ಜೆ.ರಾಜೇಂದ್ರ, ನಿರ್ದೇಶಕ ಎನ್.ಅರವಿಂದ್, ಪ್ರಾಂಶುಪಾಲರಾದ ದೇವಿಕರಾಣಿ ಇದ್ದರು.