ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್ ಮಾತನಾಡಿ, ‘ಹಾಸನ, ಕೋಲಾರ ಭಾಗಗಳಲ್ಲಿ ಬೆಳೆಯುವಂತೆ ಆಲೂಗಡ್ಡೆ ಬೆಳೆ ಬೆಳೆಯುವುದಿಲ್ಲ, ನಮ್ಮ ತಾಲ್ಲೂಕಿನಲ್ಲಿ ಕೇವಲ 35 ಹೆಕ್ಟೇರ್ ಬೆಳೆದಿದ್ದಾರೆ. ಚನ್ನರಾಯಪಟ್ಟಣ ಹೋಬಳಿ, ಕುಂದಾಣ ಹೋಬಳಿಗಳಲ್ಲಿ ಬೆಳೆಯುತ್ತಿದ್ದಾರೆ. ರೈತರು ಸ್ವತಃ ಕ್ರಿಮಿನಾಶಕಗಳನ್ನು ಬಳಕೆ ಮಾಡುತ್ತಾರೆ’ ಎಂದರು.