ಒಕ್ಕಲಿಗರ ಸಂಘ ತಾಲ್ಲೂಕು ಅಧ್ಯಕ್ಷ ವೆಂಕಟೇಗೌಡ, ಜೆಡಿಎಸ್ ತಾಲ್ಲೂಕು ಘಟಕ ಪ್ರಧಾನ ಕಾರ್ಯದರ್ಶಿ ರವೀಂದ್ರ, ಟಿಎಪಿಎಂಸಿಎಸ್ ನಿರ್ದೇಶಕರಾದ ಮಂಡಿಬೆಲೆ ರಾಜಣ್ಣ, ಕೋಡಿ ಮಂಚೇನಹಳ್ಳಿ ನಾಗೇಶ್, ಕಾರಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ದೇವರಾಜ್, ಅಣ್ಣೇಶ್ವರ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಯರ್ತಿಗಾನಹಳ್ಳಿ ಶಿವಣ್ಣ, ಪುರಸಭೆ ಸದಸ್ಯೆ ನರಸಿಂಹಮೂರ್ತಿ, ಎಂಪಿಸಿಎಸ್ ಅಧ್ಯಕ್ಷ ಮಹೇಶ್, ಜೆಡಿಎಸ್ ಯುವ ಘಟಕ ಅಧ್ಯಕ್ಷ ಭರತ್ ಕುಮಾರ್, ಪ್ರಚಾರ ಸಮಿತಿ ಅಧ್ಯಕ್ಷ ನರಗನಹಳ್ಳಿ ಶ್ರೀನಿವಾಸ್, ಮಾಹಿತಿ ತಂತ್ರಜ್ಞಾನ ಘಟಕ ಅಧ್ಯಕ್ಷ ಅನಿಲ್ ಯಾದವ್, ಮುಖಂಡ ಶ್ಯಾಮಣ್ಣ ಇದ್ದರು.