<p><strong>ದೊಡ್ಡಬಳ್ಳಾಪುರ: </strong>ನಗರಸಭೆಗೆ ಸೇರಿದ 20 ಎಕರೆ ಜಮೀನನ್ನು ರಕ್ಷಿಸುವಂತೆ ಒತ್ತಾಯಿಸಿ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ಬುಧವಾರ ನಗರಸಭೆ ಪೌರಾಯುಕ್ತ ಕಾರ್ತೀಕ್ ಈಶ್ವರ್ ಅವರಿಗೆ ಮನವಿ ಸಲ್ಲಿಸಿದೆ.</p><p>ನಗರಸಭೆ ಕಾರ್ಯಾಲಯದ ಸಮೀಪದಲ್ಲೇ ಇರುವ 20 ಎಕರೆ ಜಮೀನು ಸರ್ವೇ ಮಾಡಿಸಿ ನಗರಸಭೆಯ ಸುಪರ್ದಿಗೆ ಪಡೆದುಕೊಳ್ಳಬೇಕು ಎಂದು ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಚಂದ್ರಶೇಖರ್ ಒತ್ತಾಯಿಸಿದರು.</p><p>ವೇದಿಕೆ ತಾಲ್ಲೂಕು ಅಧ್ಯಕ್ಷ ವಿನಯ್ ಆರಾಧ್ಯ, ಪ್ರಧಾನ ಕಾರ್ಯದರ್ಶಿ ಉದಯ್ ಕುಮಾರ್, ಸಂಘಟನ ಕಾರ್ಯದರ್ಶಿ ಶಿವಾನಂದ್,ಸುರೇಶ್,ಪ್ರಶಾಂತ್ ಇದ್ದರು<strong>. </strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ: </strong>ನಗರಸಭೆಗೆ ಸೇರಿದ 20 ಎಕರೆ ಜಮೀನನ್ನು ರಕ್ಷಿಸುವಂತೆ ಒತ್ತಾಯಿಸಿ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ಬುಧವಾರ ನಗರಸಭೆ ಪೌರಾಯುಕ್ತ ಕಾರ್ತೀಕ್ ಈಶ್ವರ್ ಅವರಿಗೆ ಮನವಿ ಸಲ್ಲಿಸಿದೆ.</p><p>ನಗರಸಭೆ ಕಾರ್ಯಾಲಯದ ಸಮೀಪದಲ್ಲೇ ಇರುವ 20 ಎಕರೆ ಜಮೀನು ಸರ್ವೇ ಮಾಡಿಸಿ ನಗರಸಭೆಯ ಸುಪರ್ದಿಗೆ ಪಡೆದುಕೊಳ್ಳಬೇಕು ಎಂದು ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಚಂದ್ರಶೇಖರ್ ಒತ್ತಾಯಿಸಿದರು.</p><p>ವೇದಿಕೆ ತಾಲ್ಲೂಕು ಅಧ್ಯಕ್ಷ ವಿನಯ್ ಆರಾಧ್ಯ, ಪ್ರಧಾನ ಕಾರ್ಯದರ್ಶಿ ಉದಯ್ ಕುಮಾರ್, ಸಂಘಟನ ಕಾರ್ಯದರ್ಶಿ ಶಿವಾನಂದ್,ಸುರೇಶ್,ಪ್ರಶಾಂತ್ ಇದ್ದರು<strong>. </strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>