ಗುರುವಾರ, 17 ಜುಲೈ 2025
×
ADVERTISEMENT
ADVERTISEMENT

ಬಿಬಿಎಂಪಿ ಕಸ ವಿಲೇವಾರಿ ಘಟಕ ಸ್ಥಾಪನೆಗೆ 52 ಎಕರೆ ಜಮೀನು ಹಸ್ತಾಂತರ ತಂದ ಆತಂಕ

Published : 23 ಜನವರಿ 2025, 4:52 IST
Last Updated : 23 ಜನವರಿ 2025, 4:52 IST
ಫಾಲೋ ಮಾಡಿ
Comments
ಗುಂಡ್ಲಹಳ್ಳಿ ಗ್ರಾಮದ ಸಮೀಪ ಘನತ್ಯಾಜ್ಯ ನಿರ್ವಹಣೆ ಮಾಡಲು ಬಿಬಿಎಂಪಿಗೆ 52 ಎಕರೆ ಸರ್ಕಾರಿ ಜಮೀನು ಸಹ್ತಾಂತರ ಮಾಡುತ್ತಿರುವ ಬಗ್ಗೆ ಮಾಹಿತಿ ಇಲ್ಲ. ಈ ಬಗ್ಗೆ ಪರಿಶೀಲಿಸಲಾಗುವುದು
ಎನ್‌.ದುರ್ಗಶ್ರೀ ಉಪವಿಭಾಗಾಧಿಕಾರಿ
ಟೆರ್ರಾ ಫಾರ್ಮ್‌ ಕಸ ವಿಲೇವಾರಿ ಘಟಕದಲ್ಲಿ ಸರ್ಕಾರಿ ಜಮೀನಿನಲ್ಲಿ 52 ಎಕರೆಯನ್ನು ಬಿಬಿಎಂಪಿಗೆ ಹಸ್ತಾಂತರ ಮಾಡಲು ನಮ್ಮ ವಿರೋಧ ಇದೆ. ಇದಕ್ಕೆ ಅವಕಾಶ ನೀಡುವುದಿಲ್ಲ. ಕ್ಷೇತ್ರದ ಜನರ ಆರೋಗ್ಯ ಪರಿಸರ ಉಳಿಸುವುದಕ್ಕೆ ಪ್ರಥಮ ಆದ್ಯತೆ.
ಧೀರಜ್‌ ಮುನಿರಾಜು ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT