ಕಾರ್ಯಕ್ರಮದಲ್ಲಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಯ್ಯದ್ ಸಲೀಂ, ಜಿಲ್ಲಾ ಬಿಜೆಪಿ ಅಧ್ಯಕ್ಷ ಎ.ವಿ.ಎನ್. ನಾರಾಯಣಸ್ವಾಮಿ, ಅಲ್ಪಸಂಖ್ಯಾತ ಘಟಕದ ಜಿಲ್ಲಾ ಅಧ್ಯಕ್ಷ ಸಯ್ಯದ್ ಮೆಹಬೂಬ್, ಬಿಜೆಪಿ ತಾಲ್ಲೂಕು ಅಧ್ಯಕ್ಷ ಸತೀಶ್, ನಗರದ ಘಟಕದ ಅಧ್ಯಕ್ಷ ಸಿ. ಜಯರಾಜ್, ಬಿಎಂಆರ್ಡಿ ಅಧ್ಯಕ್ಷ ಸಿ. ನಾಗರಾಜ್, ನಗರಸಭೆ ಅಧ್ಯಕ್ಷ ಅರುಣ್ ಕುಮಾರ್, ಸದಸ್ಯರಾದ ರೋಷನ್, ಗುಲ್ಜಾರ್, ಟೌನ್ ಬ್ಯಾಂಕ್ ನಿರ್ದೇಶಕ ಎ.ಅಪ್ಸರ್, ಮುಖಂಡರಾದ ಶೌರತ್, ಶಿಜರ್ ಅಹಮದ್ ಇದ್ದರು.