ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಂಜಯ್ ಮಾತನಾಡಿದರು. ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಮುನಿರಾಜು, ತಾಲ್ಲೂಕು ವ್ಯವಸಾಯೋತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಮಂಡಿಬೆಲೆ ರಾಜಣ್ಣ, ಪುರಸಭೆ ಸದಸ್ಯರಾದ ರವೀಂದ್ರ, ಪುಷ್ಪ ಲಕ್ಷ್ಮೀನಾರಾಯಣ, ಜಿಲ್ಲಾ ಸಹಕಾರ ಯುನಿಯನ್ ಅಧ್ಯಕ್ಷ ಎ.ಸಿ.ನಾಗರಾಜ್, ಮುಖಂಡರಾದ ಚಿಕ್ಕನಾರಾಯಣಸ್ವಾಮಿ, ಮುನಿನಂಜಪ್ಪ, ಹಿರಿಯ ಆರೋಗ್ಯಾಧಿಕಾರಿ ಸುರೇಂದ್ರ ಉಪಸ್ಥಿತರಿದ್ದರು.