ಶಾಸಕ ನಿಸರ್ಗ ನಾರಾಯಣಸ್ವಾಮಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜಯಮ್ಮ ,ಉಪಾಧ್ಯಕ್ಷೆ ಕನ್ಯಾಕುಮಾರಿ, ಜಿಲ್ಲಾ ಪಂಚಾಯಿತಿ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷೆ ರಾಧಮ್ಮ ಮುನಿರಾಜು, ಜಿಲ್ಲಾ ಪಂಚಾಯಿತಿ ಸದಸ್ಯರಾದ ಲಕ್ಷ್ಮಿನಾರಾಯಣ,ಕೆ.ಸಿ ಮಂಜುನಾಥ್, ಅನಂತಕುಮಾರಿ, ಪುರಸಭೆ ಉಪಾಧ್ಯಕ್ಷೆ ಅಶಾರಾಣಿ, ಸ್ಥಾಯಿ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ, ಸದಸ್ಯರಾದ ರವೀಂದ್ರ, ವೈ.ಸಿಸತೀಶ್, ಪದ್ಮಾವತಿ, ರತ್ನಮ್ಮ, ಲಕ್ಷ್ಮಿವೆಂಕಟೇಶ್, ಗಾಯಿತ್ರಿ, ಪುಪ್ಪ ರವಿಕುಮಾರ್,ಶಾಂತಮ್ಮ ,ಗೋಪಾಲ್, ಶಾರದಮ್ಮ,ಎಂ.ಕುಮಾರ್, ಬೇಕರಿ ಮಂಜುನಾಥ್, ಎಂ.ನಾರಾಯನಸ್ವಾಮಿ, ನರಸಿಂಹಮೂರ್ತಿ, ಎನ್.ರಘು, ಜಿ.ಎನ್.ವೇಣು ಗೋಪಾಲ್, ಶಶಿಕುಮಾರ್, ಮುಖ್ಯಾಧಿಕಾರಿ ಹನುಮಂತೇಗೌಡ, ಕೆಪಿಸಿಸಿ ಸದಸ್ಯ ಚಿನ್ನಪ್ಪ, ಕೆಪಿಸಿಸಿ ಹಿಂದುಳಿದ ವರ್ಗ ರಾಜ್ಯ ಘಟಕ ಉಪಾಧ್ಯಕ್ಷ ಸಿ.ಜಗನ್ನಾಥ್, ಕಾರ್ಯದರ್ಶಿ ಆರ್.ರವಿಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಕುಮಾರ್, ವಿಜಯಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಮಚಂದ್ರಪ್ಪ ಇದ್ದರು.