ಪಟ್ಟಣದಲ್ಲಿ ಬುಧವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಆಧುನಿಕ ಪ್ರಪಂಚದಲ್ಲಿ ಪುಸ್ತಕ ಓದಿಗೆ ಜನರು ಹೆಚ್ಚು ಗಮನ ಹರಿಸುತ್ತಿಲ್ಲ. ಡಿಜಿಟಲ್ ಮಾಧ್ಯಮದಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಬರಹಗಳು ಮತ್ತು ವಿವಿಧ ವೇದಿಕೆಯಲ್ಲಿ ಮಾಡಿರುವ ಭಾಷಣಗಳನ್ನು ಜನರಿಗೆ ಒದಗಿಸಲು ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.