‘ತಂಬಾಕು ಸೇವನೆಯಿಂದ ಮಾರಾಣಾಂತಿಕ ಕಾಯಿಲೆ, ಗರ್ಭಪಾತ, ಗರ್ಭಧಾರಣೆಯಲ್ಲಿ ಕುಂಠಿತ, ದಂತಕ್ಷಯ ಸೇರಿದಂತೆ ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಿಗೆ, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕ್ರಮ ಬದ್ಧವಾಗಿ ಶಿಬಿರಗಳನ್ನು ಜಿಲ್ಲೆಯಲ್ಲಿ ಏರ್ಪಡಿಸಬೇಕು’ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.