ಈ ಸಂದರ್ಭದಲ್ಲಿ ಹಿರಿಯ ಕನ್ನಡಪರ ಹೋರಾಟಗಾರ ಟಿ.ಎನ್.ಪ್ರಭುದೇವ್, ಕನ್ನಡ ಪಕ್ಷದ ತಾಲ್ಲೂಕು ಅಧ್ಯಕ್ಷ ಸಂಜೀವ್ ನಾಯಕ್, ವೆಂಕಟೇಶ್, ಕರವೇ (ಪ್ರವಿಣ್ ಶೆಟ್ಟಿ ಬಣ) ರಾಜ್ಯ ಕಾರ್ಯದರ್ಶಿ ರಾಜಘಟ್ಟರವಿ, ನಗರ ಅಧ್ಯಕ್ಷ ಪು.ಮಹೇಶ್, ಉಪಾಧ್ಗಕ್ಷ ಮಲ್ಲಾತಹಳ್ಳಿ ಆನಂದ್,ಜಯ ಕರ್ನಾಟಕ ತಾಲ್ಲೂಕು ಅಧ್ಯಕ್ಷ ಮುನೇಗೌಡ, ಭುವನೇಶ್ವರಿ ಕನ್ನಡ ಸಂಘದ ಅಧ್ಯಕ್ಷ ನವೀನ್ಪ್ರಭು, ಕನ್ನಡಪರ ಹೋರಾಟಗಾರ ಡಿ.ಸಿ.ಚೌಡರಾಜ್, ತಳವಾರ ನಾಗರಾಜ್ ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು ಹಾಜರಿದ್ದರು.