ಕಾರ್ಯಕ್ರಮದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ವಿಶ್ವನಾಥ್, ಬಿಬಿಎಂಪಿ ಮಾಜಿ ಉಪಮೇಯರ್ ಹರೀಶ್, ಪುಷ್ಪ್ಪಾಂಡಜ ಮಹರ್ಷಿ ಗುರುಪೀಠದ ದಿವ್ಯಜ್ಞಾನಾನಂದಗಿರಿ ಸ್ವಾಮೀಜಿ, ಪುಷ್ಪ್ಪಾಂಡಜ ಮಹರ್ಷಿ ಗುರುಪೀಠ ಟ್ರಸ್ಟ್ ಅಧ್ಯಕ್ಷ ಅಶ್ವತ್ಥನಾರಾಯಣ್, ಅನ್ನದಾಸೋಹ ಭವನದ ದಾನಿ ರೇಣುಕಾ ನಾಗಪ್ರಿಯ, ತೋಟಗವೀರ ಕ್ಷತ್ರಿಯ ಸಂಘದ ಅಧ್ಯಕ್ಷ ಗಡ್ಡಂ ಸುನೀತಾ ಶ್ರೀನಿವಾಸ್, ಡಿವೈಎಸ್ಪಿ ಟಿ.ರಂಗಪ್ಪ ಇದ್ದರು.