ಸಾಹಿತ್ಯ ಅಕಾಡೆಮಿ ಸದಸ್ಯೆ ಪದ್ಮಿನಿ ನಾಗರಾಜು ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಂಶುಪಾಲ ಪ್ರೊ.ಎಚ್.ಆರ್.ಮೂರ್ತಿ, ಕನ್ನಡ ವಿಭಾಗದ ಮುಖ್ಯಸ್ಥಿ ಪಿ.ನಂಜುಂಡ, ಎಸ್.ಮಂಜುನಾಥ, ದಲಿತ ಸಂಘರ್ಷ ಸಮಿತಿ ಸಂಚಾಲಕ ಗಂಗಾಧರ್, ಪ್ರೊ.ಚಲುವರಾಜು, ಪ್ರೊ.ರೂಪಶ್ರೀ, ಸುಷ್ಮಾ, ಕನ್ನಡ ಭಾಷಾ ವಿಭಾಗದ ವಿದ್ಯಾರ್ಥಿಗಳು ಇದ್ದರು.